AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ […]

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’
ಸಾಧು ಶ್ರೀನಾಥ್​
|

Updated on:Jul 30, 2020 | 12:01 PM

Share

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ.

ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ ಕರೆತಂದ ಆಸ್ಪತ್ರೆಯ ಸಿಬ್ಬಂದಿ, ಅವರನ್ನು ಮನೆಯ ಹತ್ತಿರ ಬಿಟ್ಟುಹೋಗದೆ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ವೃದ್ಧೆಗೆ ಮನೆಗೆ ಹೋಗುವ ದಾರಿ ತಿಳಿದಿಲ್ಲ.

ಅದುವರೆಗೂ ಮನೆಗೆ ಬಾರದ ವೃದ್ಧೆಯನ್ನು ಆಕೆಯ ಮಗ ನಾಗರಾಜ್ ಅವರು ಹುಡುಕುತ್ತಿದ್ದು, ಎಷ್ಟೇ ಹುಡುಕಿದರು ವೃದ್ಧೆ ಕಾಣಿಸದ ಕಾರಣ ಇಂದು ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 11:33 am, Thu, 30 July 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್