AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ಆ್ಯಂಬುಲೆನ್ಸ್ ಚಾಲಕರೇ ಇಲ್ಲ, ಏಕೆ?

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಕೊರೊನಾ ದಿನೇ ದಿನೆ ಹೆಚ್ಚುತ್ತಲೆ ಇದೆ. ಆದರೆ, ಸೋಂಕಿತರನ್ನ ಕೊವಿಡ್ ಆಸ್ಪತ್ರೆಗೆ ಕರೆದೊಯ್ಯಲು  ಌಂಬುಲೆನ್ಸ್​ಗಳೇ ಇಲ್ಲದಂತ್ತಾಗಿರುವುದು ಇಳಕಲ್ ತಾಲೂಕು ಆಡಳಿತಕ್ಕೆ ದೊಡ್ಡ ತಲೆನೋವಾಗಿದೆ. ವಿಷಯ ಏನಪ್ಪಾ ಅಂದ್ರೆ.. ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಸೋಂಕು ದೃಢವಾಗಿದ್ದು,  ಸದ್ಯಕ್ಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇದರಲ್ಲಿ ಆಸ್ಪತ್ರೆಯ ಌಂಬುಲೆನ್ಸ್ ಚಾಲಕರು ಕೂಡ ಇದ್ದಾರೆ. ಹೀಗಾಗಿ, ನಗರದಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ಌಂಬುಲೆನ್ಸ್ ಚಾಲಕರೇ ಇಲ್ಲದಂತ್ತಾಗಿದೆ. ಮತ್ತೊಂದೆಡೆ ಸೋಂಕಿತರ ಕುಟುಂಬಸ್ಥರನ್ನ […]

ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ಆ್ಯಂಬುಲೆನ್ಸ್ ಚಾಲಕರೇ ಇಲ್ಲ, ಏಕೆ?
ಸಾಧು ಶ್ರೀನಾಥ್​
|

Updated on:Jul 13, 2020 | 9:35 AM

Share

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಕೊರೊನಾ ದಿನೇ ದಿನೆ ಹೆಚ್ಚುತ್ತಲೆ ಇದೆ. ಆದರೆ, ಸೋಂಕಿತರನ್ನ ಕೊವಿಡ್ ಆಸ್ಪತ್ರೆಗೆ ಕರೆದೊಯ್ಯಲು  ಌಂಬುಲೆನ್ಸ್​ಗಳೇ ಇಲ್ಲದಂತ್ತಾಗಿರುವುದು ಇಳಕಲ್ ತಾಲೂಕು ಆಡಳಿತಕ್ಕೆ ದೊಡ್ಡ ತಲೆನೋವಾಗಿದೆ.

ವಿಷಯ ಏನಪ್ಪಾ ಅಂದ್ರೆ.. ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಸೋಂಕು ದೃಢವಾಗಿದ್ದು,  ಸದ್ಯಕ್ಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇದರಲ್ಲಿ ಆಸ್ಪತ್ರೆಯ ಌಂಬುಲೆನ್ಸ್ ಚಾಲಕರು ಕೂಡ ಇದ್ದಾರೆ. ಹೀಗಾಗಿ, ನಗರದಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ಌಂಬುಲೆನ್ಸ್ ಚಾಲಕರೇ ಇಲ್ಲದಂತ್ತಾಗಿದೆ.

ಮತ್ತೊಂದೆಡೆ ಸೋಂಕಿತರ ಕುಟುಂಬಸ್ಥರನ್ನ ಕ್ವಾರಂಟೈನ್​ಗೆ ಸ್ಥಳಾಂತರಿಸಲು ವಾಹನ ಚಾಲಕರು ಸಹ ಸಿಗುತ್ತಿಲ್ಲ. ಆದ್ದರಿಂದ, ಇಳಕಲ್ ತಾಲೂಕು ಆಡಳಿತ ಹಾಗೋ ಹೀಗೋ ಖಾಸಗಿ ವಾಹನ ಚಾಲಕರ ಮನವೊಲಿಸಿ ಅವರ ನೆರವಿನಿಂದ ಸೋಂಕಿತರನ್ನು ಕ್ವಾರಂಟೈನ್​ಗೆ ಸ್ಥಳಾಂತರ ಮಾಡುತ್ತಿದೆ.

Published On - 5:21 pm, Sun, 12 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್