AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ. ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ. ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ […]

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!
Guru
| Edited By: |

Updated on: Aug 01, 2020 | 3:00 PM

Share

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ.

ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ.

ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ ಸೂಚಿಸುತ್ತಿವೆ. ಅದ್ರಲ್ಲೂ ಅಮೆರಿಕ ಭಾರತಕ್ಕೆ ಆನೆ ಬಲ ನೀಡುತ್ತಿದೆ. ಅಮೆರಿಕದ ಡೆಮಾಕ್ರೆಟಿಕ್‌ ಮತ್ತು ರಿಪಬ್ಲಿಕ್‌ ಪಕ್ಷಗಳ ಸೆನೆಟರ್‌ಗಳು ಮತ್ತು ಹೌಸ್‌ ಆಫ್‌ ರಿಪ್ರೆಸೆಂಟೇಟಿವ್‌ ಸದಸ್ಯರು ಪಕ್ಷ ಭೇದ ಮರೆತು ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಾಂಧು ಅವರೊಂದಿಗೆ ಪ್ರತಿದಿನವೂ ಪೋನ್‌ ಮುಖಾಂತರ ಭಾರತಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತದ ಜೊತೆ ನಾವಿದ್ದೇವೆ. ಅಂಜಬೇಡಿ, ಚೀನಾಕ್ಕೆ ಸೆಡ್ಡು ಹೊಡೆದಿರುವ ನಿಮ್ಮ ಕ್ರಮಕ್ಕೆ ನಮ್ಮ ಬೆಂಬಲವಿದೆ ಎಂದು ನೈತಿಕ ಬೆಂಬಲ ಸೂಚಿಸುತ್ತಿದ್ದಾರೆ. ಭಾರತಕ್ಕೆ ಬೆಂಬಲ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!