AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ. ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ. ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ […]

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!
Guru
| Edited By: |

Updated on: Aug 01, 2020 | 3:00 PM

Share

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ.

ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ.

ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ ಸೂಚಿಸುತ್ತಿವೆ. ಅದ್ರಲ್ಲೂ ಅಮೆರಿಕ ಭಾರತಕ್ಕೆ ಆನೆ ಬಲ ನೀಡುತ್ತಿದೆ. ಅಮೆರಿಕದ ಡೆಮಾಕ್ರೆಟಿಕ್‌ ಮತ್ತು ರಿಪಬ್ಲಿಕ್‌ ಪಕ್ಷಗಳ ಸೆನೆಟರ್‌ಗಳು ಮತ್ತು ಹೌಸ್‌ ಆಫ್‌ ರಿಪ್ರೆಸೆಂಟೇಟಿವ್‌ ಸದಸ್ಯರು ಪಕ್ಷ ಭೇದ ಮರೆತು ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಾಂಧು ಅವರೊಂದಿಗೆ ಪ್ರತಿದಿನವೂ ಪೋನ್‌ ಮುಖಾಂತರ ಭಾರತಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತದ ಜೊತೆ ನಾವಿದ್ದೇವೆ. ಅಂಜಬೇಡಿ, ಚೀನಾಕ್ಕೆ ಸೆಡ್ಡು ಹೊಡೆದಿರುವ ನಿಮ್ಮ ಕ್ರಮಕ್ಕೆ ನಮ್ಮ ಬೆಂಬಲವಿದೆ ಎಂದು ನೈತಿಕ ಬೆಂಬಲ ಸೂಚಿಸುತ್ತಿದ್ದಾರೆ. ಭಾರತಕ್ಕೆ ಬೆಂಬಲ

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!