AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಪ್ರಚಾರಕ್ಕೆ ತಾರಾ​ ಮೆರುಗು: ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆ

ಬೆಂಗಳೂರು: ರಾಜರಾಜೇಶ್ವರಿ ನಗರದ ಅಸೆಂಬ್ಲಿ ಉಪಚುನಾವಣೆಯ ಪ್ರಚಾರಕ್ಕೆ ತಾರಾ​​ ಮೆರುಗು ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್​ ಜೊತೆ ನಟಿ ಅಮೂಲ್ಯ ಸಹ ಇಂದು ಭರ್ಜರಿ ಮತ ಬೇಟೆ ನಡೆಸಿದ್ದಾರೆ. ಅಭಿಮಾನಿಗಳತ್ತ ಕೈ ಬೀಸಿ ಮುನಿರತ್ನ ಪರ ದಚ್ಚು ಹಾಗೂ ಅಮೂಲ್ಯ ಱಲಿಯಲ್ಲಿ ಮತಯಾಚನೆ ಮಾಡಿದರು. ಜೊತೆಗೆ, ಱಲಿಯಲ್ಲಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಸಹ ಭಾಗಿಯಾದರು. ನಟರಿಬ್ಬರಿಗೂ ಬೌನ್ಸರ್ಸ್ ಹಾಗೂ ಪೊಲೀಸರು ಫುಲ್ ಭದ್ರತೆ ನೀಡಿದರು. ನಟರಿಬ್ಬರನ್ನೂ ನೋಡಲು ರಸ್ತೆಯಲ್ಲಿ ಸಾವಿರಾರು ಅಭಿಮಾನಿಗಳು […]

ಮುನಿರತ್ನ ಪ್ರಚಾರಕ್ಕೆ ತಾರಾ​ ಮೆರುಗು: ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆ
KUSHAL V
| Edited By: |

Updated on:Oct 30, 2020 | 12:33 PM

Share

ಬೆಂಗಳೂರು: ರಾಜರಾಜೇಶ್ವರಿ ನಗರದ ಅಸೆಂಬ್ಲಿ ಉಪಚುನಾವಣೆಯ ಪ್ರಚಾರಕ್ಕೆ ತಾರಾ​​ ಮೆರುಗು ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್​ ಜೊತೆ ನಟಿ ಅಮೂಲ್ಯ ಸಹ ಇಂದು ಭರ್ಜರಿ ಮತ ಬೇಟೆ ನಡೆಸಿದ್ದಾರೆ.

ಅಭಿಮಾನಿಗಳತ್ತ ಕೈ ಬೀಸಿ ಮುನಿರತ್ನ ಪರ ದಚ್ಚು ಹಾಗೂ ಅಮೂಲ್ಯ ಱಲಿಯಲ್ಲಿ ಮತಯಾಚನೆ ಮಾಡಿದರು. ಜೊತೆಗೆ, ಱಲಿಯಲ್ಲಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಸಹ ಭಾಗಿಯಾದರು. ನಟರಿಬ್ಬರಿಗೂ ಬೌನ್ಸರ್ಸ್ ಹಾಗೂ ಪೊಲೀಸರು ಫುಲ್ ಭದ್ರತೆ ನೀಡಿದರು.

ನಟರಿಬ್ಬರನ್ನೂ ನೋಡಲು ರಸ್ತೆಯಲ್ಲಿ ಸಾವಿರಾರು ಅಭಿಮಾನಿಗಳು ಕಿಕ್ಕಿರಿದಿದ್ದಾರೆ. ಱಲಿ ಮಧ್ಯದಲ್ಲಿ ದರ್ಶನ್​ಗೆ ಮಹಿಳೆಯರು ಆರತಿ ಸಹ ಮಾಡಿದರು. ಕ್ಷೇತ್ರದ ಬಿ.ಕೆ. ನಗರದ ಮೂಲಕ ಜೆ.ಪಿ. ಪಾರ್ಕ್ ಕಡೆ ಱಲಿ ಸಾಗಿತು.

Published On - 12:33 pm, Fri, 30 October 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ