AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ಅಮೂಲ್ಯಾಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶ ದ್ರೋಹ ಅರೋಪದಲ್ಲಿ ಬಂಧನಳಾಗಿದ್ದ ಅಮೂಲ್ಯಾ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು ಅಮೂಲ್ಯಾ ನ್ಯಾಯಂಗ ಬಂಧನ ಮುಕ್ತಾಯವಾಗಿತ್ತು ಈ ಹಿನ್ನೆಲೆ ಐದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದಲೇ ಆರೋಪಿ ಅಮೂಲ್ಯಾಳನ್ನು ಹಾಜರು ಪಡಿಸಲಾಗಿದೆ. ಅಮೂಲ್ಯಾ ಪರ ವಕೀಲರು ಬೇಲ್ ಅರ್ಜಿ ಹಿಂಪಡೆದಿದ್ದಾರೆ. ಎಸಿಎಂಎಂ ನ್ಯಾಯಾಲಯ ಮಾರ್ಚ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ […]

ಆರೋಪಿ ಅಮೂಲ್ಯಾಗೆ ನ್ಯಾಯಾಂಗ ಬಂಧನ ವಿಸ್ತರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 05, 2020 | 3:03 PM

Share

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶ ದ್ರೋಹ ಅರೋಪದಲ್ಲಿ ಬಂಧನಳಾಗಿದ್ದ ಅಮೂಲ್ಯಾ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು ಅಮೂಲ್ಯಾ ನ್ಯಾಯಂಗ ಬಂಧನ ಮುಕ್ತಾಯವಾಗಿತ್ತು ಈ ಹಿನ್ನೆಲೆ ಐದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದಲೇ ಆರೋಪಿ ಅಮೂಲ್ಯಾಳನ್ನು ಹಾಜರು ಪಡಿಸಲಾಗಿದೆ. ಅಮೂಲ್ಯಾ ಪರ ವಕೀಲರು ಬೇಲ್ ಅರ್ಜಿ ಹಿಂಪಡೆದಿದ್ದಾರೆ. ಎಸಿಎಂಎಂ ನ್ಯಾಯಾಲಯ ಮಾರ್ಚ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ ನೀಡಿದೆ.

Published On - 2:34 pm, Thu, 5 March 20

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ