Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Animal Lover: ಅನಾಥ ಕೋತಿ‌ ಮರಿಗೆ ಆಶ್ರಯ ನೀಡಿ, ಮನೆ ಮಗುವಿನಂತೆ ಸಾಕುತ್ತಿರುವ ಕೋಲಾರದ ಪ್ರಾಣಿ ಪ್ರಿಯ!

orphaned Baby Monkey: ಕೋಲಾರದ ಜೀವಿ ಆನಂದ್ ಒಂದು ವಾರದಿಂದ ತಮ್ಮ ಮನೆಯಲ್ಲಿ ಕೋತಿ ಮರಿಯ ಆರೈಕೆ ಮಾಡುತ್ತಿದ್ದಾರೆ. ಆ ಅನಾಥ ಕೋತಿ ಮರಿಗೆ ರಾಮು ಎಂಬ ಹೆಸರಿಟ್ಟು, ಮನೆಯ ಸದಸ್ಯರಂತೆ ಆರೈಕೆ ಮಾಡುತ್ತಿದ್ದಾರೆ.

Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸಾಧು ಶ್ರೀನಾಥ್​

Updated on: Jul 29, 2023 | 9:59 AM

ಕೋಲಾರ, ಜುಲೈ 29: ತಾಯಿಯಿಂದ ದೂರವಾಗಿರುವ ಕೋತಿ‌ ಮರಿಗೆ (orphaned Baby Monkey) ಸ್ಥಳೀಯ ಪ್ರಾಣಿ ಪ್ರಿಯರೊಬ್ಬರು (Animal Lover) ಆಶ್ರಯ ನೀಡಿದ್ದಾರೆ. ಕೋಲಾರದ (Kolar) ಗಾಂಧಿನಗರ ಜೀವಿ ಆನಂದ್ ಎಂಬುವರಿಂದ ಕೋತಿ ಮರಿಗೆ ರಕ್ಷಣೆ ದೊರೆತಿದೆ. ತಾಯಿಯಿಂದ ದೂರಾಗಿ ಅನಾಥವಾಗಿದ್ದ ಪುಟ್ಟ ಕೋತಿ ಮರಿ ಅದು. ಕೋತಿ ಮರಿಯನ್ನು‌ ಮನೆಗೆ ತಂದು ಮನೆ ಮಗುವಿನಂತೆ ಜೀವಿ ಆನಂದ್ ಸಾಕುತ್ತಿದ್ದಾರೆ.

ಕಳೆದ ಒಂದು ವಾರದಿಂದ ತಮ್ಮ ಮನೆಯಲ್ಲಿ ಕೋತಿ ಮರಿಯ ಆರೈಕೆ ಮಾಡುತ್ತಿದ್ದಾರೆ. ಆ ಅನಾಥ ಕೋತಿ ಮರಿಗೆ ರಾಮು ಎಂಬ ಹೆಸರಿಟ್ಟು, ಮನೆಯ ಸದಸ್ಯರಂತೆ ಆರೈಕೆ ಮಾಡುತ್ತಿದ್ದಾರೆ ಆನಂದ್. ಮನೆಯ ಸದಸ್ಯರೊಂದಿಗೆ ಮುದ್ದಾಗಿ ಆಟವಾಡಿಕೊಂಡಿರುವ ಕೋತಿ ಮರಿಯನ್ನು ನೋಡುವುದೆ ಚೆಂದ. ಒಮ್ಮೆ ನೀವೂ ನೋಡಿ!

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!