AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Animal Lover: ಅನಾಥ ಕೋತಿ‌ ಮರಿಗೆ ಆಶ್ರಯ ನೀಡಿ, ಮನೆ ಮಗುವಿನಂತೆ ಸಾಕುತ್ತಿರುವ ಕೋಲಾರದ ಪ್ರಾಣಿ ಪ್ರಿಯ!

orphaned Baby Monkey: ಕೋಲಾರದ ಜೀವಿ ಆನಂದ್ ಒಂದು ವಾರದಿಂದ ತಮ್ಮ ಮನೆಯಲ್ಲಿ ಕೋತಿ ಮರಿಯ ಆರೈಕೆ ಮಾಡುತ್ತಿದ್ದಾರೆ. ಆ ಅನಾಥ ಕೋತಿ ಮರಿಗೆ ರಾಮು ಎಂಬ ಹೆಸರಿಟ್ಟು, ಮನೆಯ ಸದಸ್ಯರಂತೆ ಆರೈಕೆ ಮಾಡುತ್ತಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಸಾಧು ಶ್ರೀನಾಥ್​|

Updated on: Jul 29, 2023 | 9:59 AM

Share

ಕೋಲಾರ, ಜುಲೈ 29: ತಾಯಿಯಿಂದ ದೂರವಾಗಿರುವ ಕೋತಿ‌ ಮರಿಗೆ (orphaned Baby Monkey) ಸ್ಥಳೀಯ ಪ್ರಾಣಿ ಪ್ರಿಯರೊಬ್ಬರು (Animal Lover) ಆಶ್ರಯ ನೀಡಿದ್ದಾರೆ. ಕೋಲಾರದ (Kolar) ಗಾಂಧಿನಗರ ಜೀವಿ ಆನಂದ್ ಎಂಬುವರಿಂದ ಕೋತಿ ಮರಿಗೆ ರಕ್ಷಣೆ ದೊರೆತಿದೆ. ತಾಯಿಯಿಂದ ದೂರಾಗಿ ಅನಾಥವಾಗಿದ್ದ ಪುಟ್ಟ ಕೋತಿ ಮರಿ ಅದು. ಕೋತಿ ಮರಿಯನ್ನು‌ ಮನೆಗೆ ತಂದು ಮನೆ ಮಗುವಿನಂತೆ ಜೀವಿ ಆನಂದ್ ಸಾಕುತ್ತಿದ್ದಾರೆ.

ಕಳೆದ ಒಂದು ವಾರದಿಂದ ತಮ್ಮ ಮನೆಯಲ್ಲಿ ಕೋತಿ ಮರಿಯ ಆರೈಕೆ ಮಾಡುತ್ತಿದ್ದಾರೆ. ಆ ಅನಾಥ ಕೋತಿ ಮರಿಗೆ ರಾಮು ಎಂಬ ಹೆಸರಿಟ್ಟು, ಮನೆಯ ಸದಸ್ಯರಂತೆ ಆರೈಕೆ ಮಾಡುತ್ತಿದ್ದಾರೆ ಆನಂದ್. ಮನೆಯ ಸದಸ್ಯರೊಂದಿಗೆ ಮುದ್ದಾಗಿ ಆಟವಾಡಿಕೊಂಡಿರುವ ಕೋತಿ ಮರಿಯನ್ನು ನೋಡುವುದೆ ಚೆಂದ. ಒಮ್ಮೆ ನೀವೂ ನೋಡಿ!

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ