AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ

[lazy-load-videos-and-sticky-control id=”YOl1WmdpuyM”] ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು […]

ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 23, 2020 | 2:05 PM

Share

[lazy-load-videos-and-sticky-control id=”YOl1WmdpuyM”]

ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು ಖಾಲಿ ಇಲ್ಲ. ಹಾಗಾಗಿ ನೀವು ಬೇರೆ ಆಸ್ಪತ್ರೆಗೆ ನಿಮ್ಮವರನ್ನು ಕರೆದುಕೊಂಡು ಹೋಗಿ ಎಂದಿದ್ದಕ್ಕೆ ರೋಗಿಯ ಕುಟುಂಬಸ್ಥರು ಕೆ ಸಿ ಜನರಲ್ ಆಸ್ಪತ್ರೆ ವೈದ್ಯ ಸುರೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ವಿಷಯ ತಿಳಿದ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಮಲ್ಲೇಶ್ವರಂ ಇನ್ಸ್ಪೆಕ್ಟರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ನಿನ್ನೆಯೇ ಸಂಭವಿಸಿದ್ದು ವೈದ್ಯರು ಇದುವರೆಗೆ ಯಾಕೆ ದೂರು ನೀಡಿಲ್ಲ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ವಿಡಿಯೋ ಹೊರಬಂದ ಕಾರಣ ವಿಚಾರ ಬೆಳಕಿಗೆ ಬಂದಿದೆ.

Published On - 12:59 pm, Wed, 22 July 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!