AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ

[lazy-load-videos-and-sticky-control id=”YOl1WmdpuyM”] ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು […]

ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 2:05 PM

Share

[lazy-load-videos-and-sticky-control id=”YOl1WmdpuyM”]

ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು ಖಾಲಿ ಇಲ್ಲ. ಹಾಗಾಗಿ ನೀವು ಬೇರೆ ಆಸ್ಪತ್ರೆಗೆ ನಿಮ್ಮವರನ್ನು ಕರೆದುಕೊಂಡು ಹೋಗಿ ಎಂದಿದ್ದಕ್ಕೆ ರೋಗಿಯ ಕುಟುಂಬಸ್ಥರು ಕೆ ಸಿ ಜನರಲ್ ಆಸ್ಪತ್ರೆ ವೈದ್ಯ ಸುರೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ವಿಷಯ ತಿಳಿದ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಮಲ್ಲೇಶ್ವರಂ ಇನ್ಸ್ಪೆಕ್ಟರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ನಿನ್ನೆಯೇ ಸಂಭವಿಸಿದ್ದು ವೈದ್ಯರು ಇದುವರೆಗೆ ಯಾಕೆ ದೂರು ನೀಡಿಲ್ಲ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ವಿಡಿಯೋ ಹೊರಬಂದ ಕಾರಣ ವಿಚಾರ ಬೆಳಕಿಗೆ ಬಂದಿದೆ.

Published On - 12:59 pm, Wed, 22 July 20

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ