AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಆತ್ಮಹತ್ಯೆಗೆ ಭಾರೀ ಟ್ವಿಸ್ಟ್, ಗೆಳತಿ, ನಟಿ ರಿಹಾ ಚಕ್ರಬೋರ್ತಿ ವಿರುದ್ಧ FIR

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಬಾರೀ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಸಿಂಗ್ ಗೆಳತಿ ರಿಹಾ ಚಕ್ರಬೋರ್ತಿ ವಿರುದ್ಧ ಬಿಹಾರ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಹೌದು ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಪಾತದ ಆರೋಪದ ಮೇಲೆ ಬಾಲಿವುಡ್‌ನ ಅತಿರಥ ಮಹಾರಥಿಗಳನ್ನ ವಿಚಾರಣೆ ಮಾಡುತ್ತಿರುವಾಗಲೇ , ಬೀಹಾರ ಪೊಲೀಸರು ಪ್ರಕರಣಕ್ಕೆ ಭಾರೀ ತಿರುವು ನೀಡಿದ್ದಾರೆ. ಸುಶಾಂತ್ ಸಿಂಗ್ ತಂದೆ ಪಾಟ್ನಾದ […]

ಸುಶಾಂತ್ ಆತ್ಮಹತ್ಯೆಗೆ ಭಾರೀ ಟ್ವಿಸ್ಟ್, ಗೆಳತಿ, ನಟಿ ರಿಹಾ ಚಕ್ರಬೋರ್ತಿ ವಿರುದ್ಧ FIR
Guru
| Edited By: |

Updated on:Jul 30, 2020 | 8:16 PM

Share

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಬಾರೀ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಸಿಂಗ್ ಗೆಳತಿ ರಿಹಾ ಚಕ್ರಬೋರ್ತಿ ವಿರುದ್ಧ ಬಿಹಾರ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಹೌದು ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಪಾತದ ಆರೋಪದ ಮೇಲೆ ಬಾಲಿವುಡ್‌ನ ಅತಿರಥ ಮಹಾರಥಿಗಳನ್ನ ವಿಚಾರಣೆ ಮಾಡುತ್ತಿರುವಾಗಲೇ , ಬೀಹಾರ ಪೊಲೀಸರು ಪ್ರಕರಣಕ್ಕೆ ಭಾರೀ ತಿರುವು ನೀಡಿದ್ದಾರೆ. ಸುಶಾಂತ್ ಸಿಂಗ್ ತಂದೆ ಪಾಟ್ನಾದ ರಾಜೀವ್ ನಗರ ಪೊಲೀಸ್ ಸ್ಟೇಷನ್ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಹಾ ಚಕ್ರಬೊರ್ತಿ ವಿರುದ್ಧ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಕಾರಣ ಎಂದು ದೂರು ದಾಖಲಿಸಿದ್ದಾರೆ.

ಸ್ವತಃ ಸುಶಾಂತ್ ಸಿಂಗ್ ತಂದೆಯೇ ಮಂಗಳವಾರ ರಿಹಾ ಚಕ್ರಬೋರ್ತಿ ಮತ್ತು ಇತರ ಐವರ ವಿರುದ್ಧ ದೂರು ದಾಖಲಿಸಿದ ನಂತರ ಪಾಟ್ನಾ ಪೊಲೀಸರು ರಿಹಾ ವಿರುದ್ಧ ಮೋಸ, ಷ್ಯಂಡ್ಯಂತ್ರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಐಪಿಸಿ ಸೆಕ್ಸನ್ 340, 342, 380, 406, 420 ಮತ್ತು 306 ಅಡಿ ಎಫ್ಐಆರ್ ದಾಖಲಿಸಿದ್ದಾರೆ. ನಂತರ ಈ ಸಂಬಂಧ ಹೆಚ್ಚಿನ ಮಾಹಿತಿ ಮತ್ತು ಸಂಬಂಧಿಸಿದವರ ವಿಚಾರಣೆಗಾಗಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಮುಂಬೈಗೆ ಕಳಿಸಿದ್ದಾರೆ.

Published On - 11:27 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ