AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನಂದ’ದ ಪಯಣ.. ಹೆಲಿಕಾಪ್ಟರ್ ಹತ್ತಿಸಿ ಅಭಿಮಾನಿಗಳ ಆಸೆ ಈಡೇರಿಸಿದ ಸಚಿವ ಆನಂದ್ ಸಿಂಗ್!

ಬಳ್ಳಾರಿ: ಹೆಲಿಕಾಪ್ಟರ್​ನಲ್ಲಿ ತನ್ನ ಅಭಿಮಾನಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಮೂಲಕ ಸಚಿವ ಆನಂದ್ ಸಿಂಗ್ ಅಭಿಮಾನಿಗಳ ಆಸೆ ಈಡೇರಿಸಿದ್ದಾರೆ. ಹಂಪಿ ವಿವಿ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ಸಚಿವರ ಆನಂದ್ ಸಿಂಗ್ ತಮ್ಮ ಅಭಿಮಾನಿಗಳ ಜೊತೆ ಕುಳಿತು ಮಾತನಾಡುತ್ತಾ ಆನಂದದಿಂದ ಪ್ರಯಾಣ ಮಾಡಿದ್ದಾರೆ. ‘ಆನಂದ’ದ ಪಯಣ.. ಹೊಸಪೇಟೆಯ ಜೋಗಿ ತಾಯಪ್ಪ ಹಾಗೂ ಅಂಥೋನಿ ದಾಸ್ ಎಂಬ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆನಂದ್ ಸಿಂಗ್ ಜೊತೆ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣ ಮಾಡಬೇಕು ಎಂಬ ಕನಸು ಕಂಡಿದ್ದರು. ಸದ್ಯ ಈಗ ಇವರ ಕನಸನ್ನು […]

‘ಆನಂದ’ದ ಪಯಣ.. ಹೆಲಿಕಾಪ್ಟರ್ ಹತ್ತಿಸಿ ಅಭಿಮಾನಿಗಳ ಆಸೆ ಈಡೇರಿಸಿದ ಸಚಿವ ಆನಂದ್ ಸಿಂಗ್!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Nov 11, 2020 | 10:51 AM

Share

ಬಳ್ಳಾರಿ: ಹೆಲಿಕಾಪ್ಟರ್​ನಲ್ಲಿ ತನ್ನ ಅಭಿಮಾನಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಮೂಲಕ ಸಚಿವ ಆನಂದ್ ಸಿಂಗ್ ಅಭಿಮಾನಿಗಳ ಆಸೆ ಈಡೇರಿಸಿದ್ದಾರೆ. ಹಂಪಿ ವಿವಿ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ಸಚಿವರ ಆನಂದ್ ಸಿಂಗ್ ತಮ್ಮ ಅಭಿಮಾನಿಗಳ ಜೊತೆ ಕುಳಿತು ಮಾತನಾಡುತ್ತಾ ಆನಂದದಿಂದ ಪ್ರಯಾಣ ಮಾಡಿದ್ದಾರೆ.

‘ಆನಂದ’ದ ಪಯಣ.. ಹೊಸಪೇಟೆಯ ಜೋಗಿ ತಾಯಪ್ಪ ಹಾಗೂ ಅಂಥೋನಿ ದಾಸ್ ಎಂಬ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆನಂದ್ ಸಿಂಗ್ ಜೊತೆ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣ ಮಾಡಬೇಕು ಎಂಬ ಕನಸು ಕಂಡಿದ್ದರು. ಸದ್ಯ ಈಗ ಇವರ ಕನಸನ್ನು ಸಚಿವರು ಈಡೇರಿಸಿದ್ದಾರೆ.

ಹೆಲಿಕ್ಯಾಪ್ಟರ್​ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿ ಬಳಿಕ ಮರಳಿ ಬರುವಾಗ ಅಭಿಮಾನಿಗಳನ್ನ ತಮ್ಮದೇ ಕಾರಿನಲ್ಲಿ ಆನಂದ್ ಸಿಂಗ್ ಕರೆದುಕೊಂಡು ಬಂದಿದ್ದಾರೆ. ತಮ್ಮ ನೆಚ್ಚಿನ ನಾಯಕ ತಮ್ಮ ಆಸೆ ಈಡೇರಿಸಿದ್ದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಜನ ನಾಯಕನನ್ನು ಕೊಂಡಾಡಿದ್ದಾರೆ.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?