AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನಂದ’ದ ಪಯಣ.. ಹೆಲಿಕಾಪ್ಟರ್ ಹತ್ತಿಸಿ ಅಭಿಮಾನಿಗಳ ಆಸೆ ಈಡೇರಿಸಿದ ಸಚಿವ ಆನಂದ್ ಸಿಂಗ್!

ಬಳ್ಳಾರಿ: ಹೆಲಿಕಾಪ್ಟರ್​ನಲ್ಲಿ ತನ್ನ ಅಭಿಮಾನಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಮೂಲಕ ಸಚಿವ ಆನಂದ್ ಸಿಂಗ್ ಅಭಿಮಾನಿಗಳ ಆಸೆ ಈಡೇರಿಸಿದ್ದಾರೆ. ಹಂಪಿ ವಿವಿ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ಸಚಿವರ ಆನಂದ್ ಸಿಂಗ್ ತಮ್ಮ ಅಭಿಮಾನಿಗಳ ಜೊತೆ ಕುಳಿತು ಮಾತನಾಡುತ್ತಾ ಆನಂದದಿಂದ ಪ್ರಯಾಣ ಮಾಡಿದ್ದಾರೆ. ‘ಆನಂದ’ದ ಪಯಣ.. ಹೊಸಪೇಟೆಯ ಜೋಗಿ ತಾಯಪ್ಪ ಹಾಗೂ ಅಂಥೋನಿ ದಾಸ್ ಎಂಬ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆನಂದ್ ಸಿಂಗ್ ಜೊತೆ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣ ಮಾಡಬೇಕು ಎಂಬ ಕನಸು ಕಂಡಿದ್ದರು. ಸದ್ಯ ಈಗ ಇವರ ಕನಸನ್ನು […]

‘ಆನಂದ’ದ ಪಯಣ.. ಹೆಲಿಕಾಪ್ಟರ್ ಹತ್ತಿಸಿ ಅಭಿಮಾನಿಗಳ ಆಸೆ ಈಡೇರಿಸಿದ ಸಚಿವ ಆನಂದ್ ಸಿಂಗ್!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 11, 2020 | 10:51 AM

ಬಳ್ಳಾರಿ: ಹೆಲಿಕಾಪ್ಟರ್​ನಲ್ಲಿ ತನ್ನ ಅಭಿಮಾನಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಮೂಲಕ ಸಚಿವ ಆನಂದ್ ಸಿಂಗ್ ಅಭಿಮಾನಿಗಳ ಆಸೆ ಈಡೇರಿಸಿದ್ದಾರೆ. ಹಂಪಿ ವಿವಿ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ಸಚಿವರ ಆನಂದ್ ಸಿಂಗ್ ತಮ್ಮ ಅಭಿಮಾನಿಗಳ ಜೊತೆ ಕುಳಿತು ಮಾತನಾಡುತ್ತಾ ಆನಂದದಿಂದ ಪ್ರಯಾಣ ಮಾಡಿದ್ದಾರೆ.

‘ಆನಂದ’ದ ಪಯಣ.. ಹೊಸಪೇಟೆಯ ಜೋಗಿ ತಾಯಪ್ಪ ಹಾಗೂ ಅಂಥೋನಿ ದಾಸ್ ಎಂಬ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆನಂದ್ ಸಿಂಗ್ ಜೊತೆ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣ ಮಾಡಬೇಕು ಎಂಬ ಕನಸು ಕಂಡಿದ್ದರು. ಸದ್ಯ ಈಗ ಇವರ ಕನಸನ್ನು ಸಚಿವರು ಈಡೇರಿಸಿದ್ದಾರೆ.

ಹೆಲಿಕ್ಯಾಪ್ಟರ್​ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿ ಬಳಿಕ ಮರಳಿ ಬರುವಾಗ ಅಭಿಮಾನಿಗಳನ್ನ ತಮ್ಮದೇ ಕಾರಿನಲ್ಲಿ ಆನಂದ್ ಸಿಂಗ್ ಕರೆದುಕೊಂಡು ಬಂದಿದ್ದಾರೆ. ತಮ್ಮ ನೆಚ್ಚಿನ ನಾಯಕ ತಮ್ಮ ಆಸೆ ಈಡೇರಿಸಿದ್ದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಜನ ನಾಯಕನನ್ನು ಕೊಂಡಾಡಿದ್ದಾರೆ.

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ