AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಸೇರಿದ ನಾವ್ 17 ಮಂದಿ ಮುತ್ತುಗಳು ಇದ್ದಂತೆ: ‘ವಿಜಯನಗರ ಸಾಮ್ರಾಟ್’ ಆನಂದ್ ಸಿಂಗ್

ಬಳ್ಳಾರಿ: ನಾವು 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೆವು. ಬಿಜೆಪಿ ಸೇರಿದ ನಾವು 17 ಜನರೂ ಮುತ್ತುಗಳು ಇದ್ದಂತೆ. ಎಲ್ಲಾ ಸಚಿವರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಆ ರೀತಿಯಾಗಿ ನೋಡುವುದಾದ್ರೆ ನಾನು ಹಿಂದೆ ಇದ್ದೇನೆ ಎಂದು ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು ಕೂಡ ರಾಜ್ಯಾದ್ಯಂತ ಸುತ್ತಿ ಕೆಲಸ ಮಾಡುತ್ತೇನೆ. ವಿಜಯನಗರ ಜಿಲ್ಲೆ ಮಾಡುವುದಾಗಿ ಶಪಥ ಮಾಡಿದ್ದೆ. ಇದು ಬಳ್ಳಾರಿ ಜಿಲ್ಲೆಯ ಪಶ್ಚಿಮ ಭಾಗದ ಜನರ ಬೇಡಿಕೆಯಾಗಿತ್ತು. ಯಾರೂ ವೈಯಕ್ತಿಕ ತೆಗೆದುಕೊಳ್ಳಬಾರದು. […]

BJP ಸೇರಿದ ನಾವ್ 17 ಮಂದಿ ಮುತ್ತುಗಳು ಇದ್ದಂತೆ: ‘ವಿಜಯನಗರ ಸಾಮ್ರಾಟ್’ ಆನಂದ್ ಸಿಂಗ್
KUSHAL V
| Edited By: |

Updated on:Nov 19, 2020 | 6:01 PM

Share

ಬಳ್ಳಾರಿ: ನಾವು 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೆವು. ಬಿಜೆಪಿ ಸೇರಿದ ನಾವು 17 ಜನರೂ ಮುತ್ತುಗಳು ಇದ್ದಂತೆ. ಎಲ್ಲಾ ಸಚಿವರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಆ ರೀತಿಯಾಗಿ ನೋಡುವುದಾದ್ರೆ ನಾನು ಹಿಂದೆ ಇದ್ದೇನೆ ಎಂದು ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ನಾನು ಕೂಡ ರಾಜ್ಯಾದ್ಯಂತ ಸುತ್ತಿ ಕೆಲಸ ಮಾಡುತ್ತೇನೆ. ವಿಜಯನಗರ ಜಿಲ್ಲೆ ಮಾಡುವುದಾಗಿ ಶಪಥ ಮಾಡಿದ್ದೆ. ಇದು ಬಳ್ಳಾರಿ ಜಿಲ್ಲೆಯ ಪಶ್ಚಿಮ ಭಾಗದ ಜನರ ಬೇಡಿಕೆಯಾಗಿತ್ತು. ಯಾರೂ ವೈಯಕ್ತಿಕ ತೆಗೆದುಕೊಳ್ಳಬಾರದು. ನಾನೊಬ್ಬನೇ ಜಿಲ್ಲೆ ಮಾಡುವಷ್ಟೂ ದೊಡ್ಡವನಲ್ಲ. ಜನರ ಹೋರಾಟ ಮತ್ತು ಪಂಪಾ ವಿರೂಪಾಕ್ಷನ ಆಶೀರ್ವಾದದಿಂದಲೇ ಜಿಲ್ಲೆ ಆಗಿದೆ. ಇದು ನಿಜಕ್ಕೂ ಚಮತ್ಕಾರವೇ ಸರಿ. ಯಡಿಯೂರಪ್ಪ ಸಂಪುಟದ ಎಲ್ಲ ಸಚಿವರೂ ಒಕ್ಕೊರಲಿನಿಂದ ಒಪ್ಪಿಗೆ ನೀಡಿದರು. ಇದೀಗ, ಜನರ ಹೋರಾಟ, ದೇವರ ಆಶೀರ್ವಾದದಿಂದ ಜಿಲ್ಲೆ ಆಗಿದೆ ಎಂದು ಆನಂದ್ ಸಿಂಗ್ ಹೇಳಿದರು. ‘ಎಲ್ಲರೂ ರಾಹುಕಾಲ, ಗುಳಿಕಕಾಲ ಅಂತಾ ಟೈಂ ನೋಡ್ತಿದ್ರು’ ಈ ನಡುವೆ, ನಾವೆಲ್ಲರೂ ರಾಜೀನಾಮೆ ನೀಡಿ ಬಾಂಬೆಗೆ ಹೋಗಿದ್ದೆವು. ಆನಂದ್ ಸಿಂಗ್ ರಾಜೀನಾಮೆ ನೀಡಿ ಹೊಸಪೇಟೆಯಲ್ಲಿದ್ದರು. ವಿಜಯನಗರ ಜಿಲ್ಲೆಗಾಗಿ ಅವರು ರಾಜೀನಾಮೆ ನೀಡಿದ್ದರು ಎಂದು ಹೊಸಪೇಟೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಎಲ್ಲರೂ ರಾಹುಕಾಲ, ಗುಳಿಕಕಾಲ ಅಂತಾ ಟೈಂ ನೋಡ್ತಿದ್ರು. ಆದರೆ, ನಮ್ಮ ವಿಜಯನಗರ ಸಾಮ್ರಾಟ್ ಆನಂದ್ ಸಿಂಗ್ ಏನೂ ನೋಡಿಲ್ಲ. ನೇರವಾಗಿ ಹೋಗಿ ರಾಜೀನಾಮೆ ನೀಡಿ, ಹೊರಗೆ ಬಂದಿದ್ದರು ಎಂದು ಹೇಳಿದರು.

Published On - 5:04 pm, Thu, 19 November 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!