AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾರ್ಯದರ್ಶಿ ಕೊಲೆ ಕೇಸ್​: ಅಪ್ಪ ಕೊಲೆ ಆರೋಪಿ.. ಮಗಳು ಅನನ್ಯಾ ಭಟ್​ ಹೇಳೋದೇನು?

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್​ ತಂದೆ ವಿಶ್ವನಾಥ ಭಟ್ (52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ. ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್‌ಗಾಗಿ ವಿಶ್ವನಾಥ ಭಟ್​ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರಿಂದ ಕೊಲೆಗೆ ಸುಪಾರಿ […]

ಮೈಸೂರು ಕಾರ್ಯದರ್ಶಿ ಕೊಲೆ ಕೇಸ್​: ಅಪ್ಪ ಕೊಲೆ ಆರೋಪಿ.. ಮಗಳು ಅನನ್ಯಾ ಭಟ್​ ಹೇಳೋದೇನು?
KUSHAL V
| Edited By: |

Updated on:Oct 28, 2020 | 1:55 PM

Share

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್​ ತಂದೆ ವಿಶ್ವನಾಥ ಭಟ್ (52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ.

ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್‌ಗಾಗಿ ವಿಶ್ವನಾಥ ಭಟ್​ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರಿಂದ ಕೊಲೆಗೆ ಸುಪಾರಿ ನೀಡಲಾಗಿತ್ತು ಎಂದು ಹೇಳಲಾಗಿದೆ.

ಇತ್ತ, ಅರೋಪಿ ವಿಶ್ವನಾಥ್ ಭಟ್​ರ ಮಗಳು ಹಾಗೂ ಖ್ಯಾತ ಗಾಯಕಿ ಅನನ್ಯಾ ಭಟ್‌ ತಮ್ಮ ತಂದೆಯವರಿಂದ ಕಳೆದ ಎರಡು ವರ್ಷಗಳಿಂದ ದೂರವಾಗಿದ್ದೇವೆ ಎಂದು ತಿಳಿಸಿದ್ದಾರೆ. ವಿಶ್ವನಾಥ್ ಭಟ್ ತಮ್ಮ ಪತ್ನಿ ಮತ್ತು ಮಗಳನ್ನು ಬಿಟ್ಟು ಬೇರೆಯಾಗಿರುವುದಾಗಿ ತಿಳಿದುಬಂದಿದೆ.

ಸಂಸ್ಕೃತ ಪಾಠಶಾಲೆ ಕಾರ್ಯದರ್ಶಿ ಕೊಲೆ ಕೇಸ್​: ಮೈಸೂರು ಪೊಲೀಸರ ಭರ್ಜರಿ ಬೇಟೆ, ಗಾಯಕಿ ಅನನ್ಯಾ ಭಟ್ ತಂದೆ ಸೆರೆ

Published On - 1:18 pm, Wed, 28 October 20

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!