AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾರ್ಯದರ್ಶಿ ಕೊಲೆ ಕೇಸ್​: ಅಪ್ಪ ಕೊಲೆ ಆರೋಪಿ.. ಮಗಳು ಅನನ್ಯಾ ಭಟ್​ ಹೇಳೋದೇನು?

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್​ ತಂದೆ ವಿಶ್ವನಾಥ ಭಟ್ (52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ. ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್‌ಗಾಗಿ ವಿಶ್ವನಾಥ ಭಟ್​ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರಿಂದ ಕೊಲೆಗೆ ಸುಪಾರಿ […]

ಮೈಸೂರು ಕಾರ್ಯದರ್ಶಿ ಕೊಲೆ ಕೇಸ್​: ಅಪ್ಪ ಕೊಲೆ ಆರೋಪಿ.. ಮಗಳು ಅನನ್ಯಾ ಭಟ್​ ಹೇಳೋದೇನು?
KUSHAL V
| Edited By: |

Updated on:Oct 28, 2020 | 1:55 PM

Share

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್​ ತಂದೆ ವಿಶ್ವನಾಥ ಭಟ್ (52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ.

ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್‌ಗಾಗಿ ವಿಶ್ವನಾಥ ಭಟ್​ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರಿಂದ ಕೊಲೆಗೆ ಸುಪಾರಿ ನೀಡಲಾಗಿತ್ತು ಎಂದು ಹೇಳಲಾಗಿದೆ.

ಇತ್ತ, ಅರೋಪಿ ವಿಶ್ವನಾಥ್ ಭಟ್​ರ ಮಗಳು ಹಾಗೂ ಖ್ಯಾತ ಗಾಯಕಿ ಅನನ್ಯಾ ಭಟ್‌ ತಮ್ಮ ತಂದೆಯವರಿಂದ ಕಳೆದ ಎರಡು ವರ್ಷಗಳಿಂದ ದೂರವಾಗಿದ್ದೇವೆ ಎಂದು ತಿಳಿಸಿದ್ದಾರೆ. ವಿಶ್ವನಾಥ್ ಭಟ್ ತಮ್ಮ ಪತ್ನಿ ಮತ್ತು ಮಗಳನ್ನು ಬಿಟ್ಟು ಬೇರೆಯಾಗಿರುವುದಾಗಿ ತಿಳಿದುಬಂದಿದೆ.

ಸಂಸ್ಕೃತ ಪಾಠಶಾಲೆ ಕಾರ್ಯದರ್ಶಿ ಕೊಲೆ ಕೇಸ್​: ಮೈಸೂರು ಪೊಲೀಸರ ಭರ್ಜರಿ ಬೇಟೆ, ಗಾಯಕಿ ಅನನ್ಯಾ ಭಟ್ ತಂದೆ ಸೆರೆ

Published On - 1:18 pm, Wed, 28 October 20

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?