AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ. ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ […]

ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ
ಸಾಧು ಶ್ರೀನಾಥ್​
|

Updated on:Sep 26, 2020 | 9:52 AM

Share

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ.

ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ ಕೊಠಡಿಗೆ ಕರೆದುಕೊಂಡು ಹೋಗುವ ಮುನ್ನ.. ಎಂಟ್ರೆನ್ಸ್ ನಲ್ಲಿ ಟಿವಿ9 ವೀಕ್ಷಣೆ ಮಾಡಿದ ಅನುಶ್ರೀ. ಪೊಲೀಸ್ ಠಾಣೆಯಲ್ಲಿ ಹಾಕಿದ್ದ ಟಿವಿ ನೋಡಿ ಅನುಶ್ರೀ ಒಳ ಹೋದರು.

Published On - 9:36 am, Sat, 26 September 20

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​