AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?
KUSHAL V
|

Updated on: Oct 09, 2020 | 8:22 AM

Share

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!