AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?
KUSHAL V
|

Updated on: Oct 09, 2020 | 8:22 AM

Share

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?