AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

ಌಂಕರ್​ ಗೆಳತಿ ಆಸ್ಕಾಗೆ ಜಾಮೀನು ಮಂಜೂರು.. ಅನುಶ್ರೀ ಸೇಫ್​ ಆದ್ರಾ?
KUSHAL V
|

Updated on: Oct 09, 2020 | 8:22 AM

Share

ದಕ್ಷಿಣ ಕನ್ನಡ: ಮಂಗಳೂರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಌಂಕರ್​ ಅನುಶ್ರೀ ಪರಿಚಯಸ್ಥೆಯಾಗಿದ್ದ ನಾಗಾಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಇದರಿಂದ, ಅನುಶ್ರೀಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಗಲ್ಯಾಂಡ್ ಮೂಲದ ಆಸ್ಕಾಗೆ ಜಾಮೀನು ಮಂಜೂರಾಗಿದೆ. ಌಂಕರ್​ ಅನುಶ್ರೀ ಆಸ್ಕಾಳ ಫ್ಲ್ಯಾಟ್​ಗೆ ಬರುತ್ತಿದ್ದರು ಎಂದು ಆಸ್ಕಾ ವಿಚಾರಣೆ ವೇಳೆ ಹೇಳಿದ್ದರಂತೆ. ಈ ಹಿಂದೆ, ತನ್ನ ಬಂಧನವಾದಾಗ ಆಸ್ಕಾ ನಶೆಯ ಮತ್ತಿನಲ್ಲಿದ್ದರು. ನಶೆಯ ಮತ್ತು ಇಳಿದ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಆಕೆಯ ತನಿಖೆ ನಡೆದಿತ್ತು.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು