Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

ಅಮರಾವತಿ: ಚಂದ್ರಬಾಬು ನಾಯ್ಡು ಮತ್ತು ಜಗನ್‌ಮೋಹನ್‌ ರೆಡ್ಡಿ ರಾಜಕೀಯ ತಿಕ್ಕಾಟದಲ್ಲಿ ಜಗನ್‌ ರೆಡ್ಡಿ ಕೊನೆಗೂ ಚಂದ್ರಬಾಬು ನಾಯ್ಡುಗೆ ಬಲವಾದ ಏಟು ನೀಡಿದ್ದಾರೆ. ಅಮರವಾತಿಯನ್ನು ಗ್ರಾಂಡ್‌ ಕ್ಯಾಪಿಟಲ್‌ ಮಾಡುವ ನಾಯ್ಡು ಕನಸಿನ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. ಹೌದು ಆಂಧ್ರ ರಾಜ್ಯಪಾಲ ಬಿಶ್ವಭೂಷಣ್‌ ಹರಿಚಂದನ್‌ ಅವರು ಜಗನ್‌ ರೆಡ್ಡಿ ಸರ್ಕಾರದ ಮೂರು ರಾಜಧಾನಿಗಳ ಮಸೂದೆಗೆ ಅನುಮೋದನೆ ನೀಡಿದ್ದಾರೆ. ಇದರೊಂದಿಗೆ ವೈಎಸ್‌ಆರ್‌ ಪಕ್ಷದ ಜಗನ್‌ಮೋಹನ್‌ ರೆಡ್ಡಿಯ ಮೂರು ರಾಜಧಾನಿಗಳ ಕನಸು ಯಾವುದಾದರೂ ಕಾನೂನು ತೊಂದರೆ ಬಾರದಿದ್ದರೆ ನನಸಾಗಲಿದೆ. ಈ ಹೊಸ ಮಸೂದೆಯ […]

ಚಂದ್ರಬಾಬು ನಾಯ್ಡು 'ಅಮರಾವತಿ' ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ
Follow us
Guru
|

Updated on: Jul 31, 2020 | 7:26 PM

ಅಮರಾವತಿ: ಚಂದ್ರಬಾಬು ನಾಯ್ಡು ಮತ್ತು ಜಗನ್‌ಮೋಹನ್‌ ರೆಡ್ಡಿ ರಾಜಕೀಯ ತಿಕ್ಕಾಟದಲ್ಲಿ ಜಗನ್‌ ರೆಡ್ಡಿ ಕೊನೆಗೂ ಚಂದ್ರಬಾಬು ನಾಯ್ಡುಗೆ ಬಲವಾದ ಏಟು ನೀಡಿದ್ದಾರೆ. ಅಮರವಾತಿಯನ್ನು ಗ್ರಾಂಡ್‌ ಕ್ಯಾಪಿಟಲ್‌ ಮಾಡುವ ನಾಯ್ಡು ಕನಸಿನ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ.

ಹೌದು ಆಂಧ್ರ ರಾಜ್ಯಪಾಲ ಬಿಶ್ವಭೂಷಣ್‌ ಹರಿಚಂದನ್‌ ಅವರು ಜಗನ್‌ ರೆಡ್ಡಿ ಸರ್ಕಾರದ ಮೂರು ರಾಜಧಾನಿಗಳ ಮಸೂದೆಗೆ ಅನುಮೋದನೆ ನೀಡಿದ್ದಾರೆ. ಇದರೊಂದಿಗೆ ವೈಎಸ್‌ಆರ್‌ ಪಕ್ಷದ ಜಗನ್‌ಮೋಹನ್‌ ರೆಡ್ಡಿಯ ಮೂರು ರಾಜಧಾನಿಗಳ ಕನಸು ಯಾವುದಾದರೂ ಕಾನೂನು ತೊಂದರೆ ಬಾರದಿದ್ದರೆ ನನಸಾಗಲಿದೆ.

ಈ ಹೊಸ ಮಸೂದೆಯ ಪ್ರಕಾರ ಆಂಧ್ರ ಪ್ರದೇಶದಲ್ಲಿ ಮೂರು ರಾಜಧಾನಿಗಳು ಸ್ಥಾಪನೆಯಾಗಲಿವೆ. ಶಾಸಕಾಂಗ ರಾಜಧಾನಿಯಾಗಿ ಅಮರಾವತಿ. ಆಡಳಿತಾತ್ಮಕ ರಾಜಧಾನಿಯಾಗಿ ವಿಶಾಖಪಟ್ಟಣ ಹಾಗೂ ನ್ಯಾಯಾಂಗ ರಾಜಧಾನಿಯಾಗಿ ಕರ್ನೂಲ್ ಕಾರ್ಯನಿರ್ವಹಿಸಲಿವೆ.

ಆಂಧ್ರ ಪ್ರದೇಶದಲ್ಲಿ ಅಮರಾವತಿಯಲ್ಲೇ ಆಡಳಿತ ಕೇಂದ್ರೀಕರಣಕ್ಕೆ ವಿರೋಧಿಸುತ್ತಿದ್ದ ಜಗನ್, ಕೆಲ ವಿದೇಶಗಳ ಮಾದರಿಯಲ್ಲಿ ಮೂರು ರಾಜಧಾನಿಗಳ ಸ್ಥಾಪನೆಯತ್ತ ಒಲವು ಹೊಂದಿದ್ದರು. ಆದರೆ ಇದಕ್ಕೆ ಟಿಡಿಪಿಯ ಚಂದ್ರಬಾಬು ನಾಯ್ಡು ತೀವ್ರ ಒಪ್ಪಿರಲಿಲ್ಲ. ಬದಲು ಅಮರಾವತಿಯಲ್ಲಿ ಭವ್ಯ ರಾಜಧಾನಿ ನಿರ್ಮಾಣಕ್ಕೆ ಚಂದ್ರಬಾಬು ನಾಯ್ಡು ಚಾಲನೆ ನೀಡಿದ್ದರು. ಆದ್ರೆ ಈಗ ಅಧಿಕಾರಕ್ಕೆ ಬಂದ ಜಗನ್‌, ಚಂದ್ರಬಾಬು ನಾಯ್ಡು ಕನಸಿಗೆ ಎಳ್ಳು ನೀರು ಬಿಟ್ಟಿದ್ದಾರೆ.

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ