AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥರು ಮಾಡಿದ ತಪ್ಪಿಗೆ, ಮೂಕಪ್ರಾಣಿ ಜೀವಕ್ಕೇ ಕುತ್ತು! ಎಲ್ಲಿ?

ಬಾಗಲಕೋಟೆ: ಮನುಷ್ಯ ಗೊತ್ತಿದ್ದು ಗೊತ್ತಿದ್ದು ಮಾಡಿದ ತಪ್ಪಿನಿಂದಾಗಿ ಮೂಕಪ್ರಾಣಿಯೊಂದು ಕಾಯಿಲೆಯಿಂದ ಬಳಲುತ್ತಿದೆ. ಸೂಕ್ತ ಚಿಕಿತ್ಸೆ ಸಿಗದೆ ಒಂದು ವಾರದಿಂದ ಕೊಟ್ಟಿಗೆಯಲ್ಲೇ ನರಳುತ್ತಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ತಾಲ್ಲೂಕಿನ ಹಿರೆಮ್ಯಾಗೇರಿ ಗ್ರಾಮದಲ್ಲಿ ನೆಡೆದಿದೆ. ಆಗಿದ್ದಾದರೂ ಏನು? ಕಳೆದ ಕೆಲ ದಿನಗಳ ಹಿಂದೆ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ರೇಲ್ವೆ ಟಿಕೆಟ್ ಕಲೆಕ್ಟರ್ ಕೋವಿಡ್ ನಿಂದ ಮೃತ ಪಟ್ಟಿದ್ದರು. ಅವರ ಅಂತ್ಯಸಂಸ್ಕಾರದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದ ಕಾರಣದಿಂದಾಗಿ ಹಿರೆಮ್ಯಾಗೇರಿ ಗ್ರಾಮವನ್ನ ಕಂಪ್ಲಿಟ್ ಸೀಲ್​ಡೌನ್ ಮಾಡಲಾಗಿದ್ದು, ಗ್ರಾಮದ ಯಾರೊಬ್ಬರು ಹೊರ ಹೋಗದಂತೆ ಪೊಲೀಸರ ಕಾವಲಿರಿಸಲಾಗಿದೆ. […]

ಗ್ರಾಮಸ್ಥರು ಮಾಡಿದ ತಪ್ಪಿಗೆ, ಮೂಕಪ್ರಾಣಿ ಜೀವಕ್ಕೇ ಕುತ್ತು! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 12, 2020 | 3:06 PM

Share

ಬಾಗಲಕೋಟೆ: ಮನುಷ್ಯ ಗೊತ್ತಿದ್ದು ಗೊತ್ತಿದ್ದು ಮಾಡಿದ ತಪ್ಪಿನಿಂದಾಗಿ ಮೂಕಪ್ರಾಣಿಯೊಂದು ಕಾಯಿಲೆಯಿಂದ ಬಳಲುತ್ತಿದೆ. ಸೂಕ್ತ ಚಿಕಿತ್ಸೆ ಸಿಗದೆ ಒಂದು ವಾರದಿಂದ ಕೊಟ್ಟಿಗೆಯಲ್ಲೇ ನರಳುತ್ತಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ತಾಲ್ಲೂಕಿನ ಹಿರೆಮ್ಯಾಗೇರಿ ಗ್ರಾಮದಲ್ಲಿ ನೆಡೆದಿದೆ.

ಆಗಿದ್ದಾದರೂ ಏನು? ಕಳೆದ ಕೆಲ ದಿನಗಳ ಹಿಂದೆ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ರೇಲ್ವೆ ಟಿಕೆಟ್ ಕಲೆಕ್ಟರ್ ಕೋವಿಡ್ ನಿಂದ ಮೃತ ಪಟ್ಟಿದ್ದರು. ಅವರ ಅಂತ್ಯಸಂಸ್ಕಾರದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದ ಕಾರಣದಿಂದಾಗಿ ಹಿರೆಮ್ಯಾಗೇರಿ ಗ್ರಾಮವನ್ನ ಕಂಪ್ಲಿಟ್ ಸೀಲ್​ಡೌನ್ ಮಾಡಲಾಗಿದ್ದು, ಗ್ರಾಮದ ಯಾರೊಬ್ಬರು ಹೊರ ಹೋಗದಂತೆ ಪೊಲೀಸರ ಕಾವಲಿರಿಸಲಾಗಿದೆ.

ಇದರಿಂದ ಗ್ರಾಮದ ಯಾರೊಬ್ಬರು ಹೊರ ಹೋಗಲಾಗುತ್ತಿಲ್ಲ.ಆದುದರಿಂದ ಗ್ರಾಮದ ಗದ್ದೆಪ್ಪ ರ್ಯಾಗಿ ಎಂಬುವವರಿಗೆ ಸೇರಿದ ಎತ್ತೋಂದು ಕಳೆದ ಒಂದು ವಾರದಿಂದ ಹೊಟ್ಟೆ, ಕೈಕಾಲು, ಬಾವು ನೋವಿನಿಂದ ಬಳಲುತ್ತಿದೆ. ಹಾಗೂ ಮೂತ್ರ ಬಂದ್ ಆಗಿದ್ದು, ಚಿಕಿತ್ಸೆಗೆಂದು ಎತ್ತನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಬಿಡುತ್ತಿಲ್ಲ.

ಅಲ್ಲದೆ ಗ್ರಾಮದಲ್ಲೇ ಇರುವ ಪಶು ಆಸ್ಪತ್ರೆಗೂ ಸಹ ವೈದ್ಯರು ಬರುತ್ತಿಲ್ಲ. ಇದರಿಂದ ಚಿಂತೆಗಿಡಾಗಿರುವ ಗದ್ದೆಪ್ಪರವರಿಗೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಎತ್ತನ್ನು ಕಳೆದುಕೊಳ್ಳುವ ಭೀತಿ ಒಂದೆಡೆಯಾದರೆ, ಯಾರೊಂದಿಗೂ ಹೇಳಿಕೊಳ್ಳಲ್ಲಾಗದೆ ರೋದಿಸುತ್ತಿರುವ ಮೂಕ ಜೀವಿಯ ಅಳಲು ಹೇಳ ತೀರದಾಗಿದೆ.

Published On - 1:41 pm, Sun, 12 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್