AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥರು ಮಾಡಿದ ತಪ್ಪಿಗೆ, ಮೂಕಪ್ರಾಣಿ ಜೀವಕ್ಕೇ ಕುತ್ತು! ಎಲ್ಲಿ?

ಬಾಗಲಕೋಟೆ: ಮನುಷ್ಯ ಗೊತ್ತಿದ್ದು ಗೊತ್ತಿದ್ದು ಮಾಡಿದ ತಪ್ಪಿನಿಂದಾಗಿ ಮೂಕಪ್ರಾಣಿಯೊಂದು ಕಾಯಿಲೆಯಿಂದ ಬಳಲುತ್ತಿದೆ. ಸೂಕ್ತ ಚಿಕಿತ್ಸೆ ಸಿಗದೆ ಒಂದು ವಾರದಿಂದ ಕೊಟ್ಟಿಗೆಯಲ್ಲೇ ನರಳುತ್ತಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ತಾಲ್ಲೂಕಿನ ಹಿರೆಮ್ಯಾಗೇರಿ ಗ್ರಾಮದಲ್ಲಿ ನೆಡೆದಿದೆ. ಆಗಿದ್ದಾದರೂ ಏನು? ಕಳೆದ ಕೆಲ ದಿನಗಳ ಹಿಂದೆ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ರೇಲ್ವೆ ಟಿಕೆಟ್ ಕಲೆಕ್ಟರ್ ಕೋವಿಡ್ ನಿಂದ ಮೃತ ಪಟ್ಟಿದ್ದರು. ಅವರ ಅಂತ್ಯಸಂಸ್ಕಾರದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದ ಕಾರಣದಿಂದಾಗಿ ಹಿರೆಮ್ಯಾಗೇರಿ ಗ್ರಾಮವನ್ನ ಕಂಪ್ಲಿಟ್ ಸೀಲ್​ಡೌನ್ ಮಾಡಲಾಗಿದ್ದು, ಗ್ರಾಮದ ಯಾರೊಬ್ಬರು ಹೊರ ಹೋಗದಂತೆ ಪೊಲೀಸರ ಕಾವಲಿರಿಸಲಾಗಿದೆ. […]

ಗ್ರಾಮಸ್ಥರು ಮಾಡಿದ ತಪ್ಪಿಗೆ, ಮೂಕಪ್ರಾಣಿ ಜೀವಕ್ಕೇ ಕುತ್ತು! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 12, 2020 | 3:06 PM

Share

ಬಾಗಲಕೋಟೆ: ಮನುಷ್ಯ ಗೊತ್ತಿದ್ದು ಗೊತ್ತಿದ್ದು ಮಾಡಿದ ತಪ್ಪಿನಿಂದಾಗಿ ಮೂಕಪ್ರಾಣಿಯೊಂದು ಕಾಯಿಲೆಯಿಂದ ಬಳಲುತ್ತಿದೆ. ಸೂಕ್ತ ಚಿಕಿತ್ಸೆ ಸಿಗದೆ ಒಂದು ವಾರದಿಂದ ಕೊಟ್ಟಿಗೆಯಲ್ಲೇ ನರಳುತ್ತಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ತಾಲ್ಲೂಕಿನ ಹಿರೆಮ್ಯಾಗೇರಿ ಗ್ರಾಮದಲ್ಲಿ ನೆಡೆದಿದೆ.

ಆಗಿದ್ದಾದರೂ ಏನು? ಕಳೆದ ಕೆಲ ದಿನಗಳ ಹಿಂದೆ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ರೇಲ್ವೆ ಟಿಕೆಟ್ ಕಲೆಕ್ಟರ್ ಕೋವಿಡ್ ನಿಂದ ಮೃತ ಪಟ್ಟಿದ್ದರು. ಅವರ ಅಂತ್ಯಸಂಸ್ಕಾರದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದ ಕಾರಣದಿಂದಾಗಿ ಹಿರೆಮ್ಯಾಗೇರಿ ಗ್ರಾಮವನ್ನ ಕಂಪ್ಲಿಟ್ ಸೀಲ್​ಡೌನ್ ಮಾಡಲಾಗಿದ್ದು, ಗ್ರಾಮದ ಯಾರೊಬ್ಬರು ಹೊರ ಹೋಗದಂತೆ ಪೊಲೀಸರ ಕಾವಲಿರಿಸಲಾಗಿದೆ.

ಇದರಿಂದ ಗ್ರಾಮದ ಯಾರೊಬ್ಬರು ಹೊರ ಹೋಗಲಾಗುತ್ತಿಲ್ಲ.ಆದುದರಿಂದ ಗ್ರಾಮದ ಗದ್ದೆಪ್ಪ ರ್ಯಾಗಿ ಎಂಬುವವರಿಗೆ ಸೇರಿದ ಎತ್ತೋಂದು ಕಳೆದ ಒಂದು ವಾರದಿಂದ ಹೊಟ್ಟೆ, ಕೈಕಾಲು, ಬಾವು ನೋವಿನಿಂದ ಬಳಲುತ್ತಿದೆ. ಹಾಗೂ ಮೂತ್ರ ಬಂದ್ ಆಗಿದ್ದು, ಚಿಕಿತ್ಸೆಗೆಂದು ಎತ್ತನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಬಿಡುತ್ತಿಲ್ಲ.

ಅಲ್ಲದೆ ಗ್ರಾಮದಲ್ಲೇ ಇರುವ ಪಶು ಆಸ್ಪತ್ರೆಗೂ ಸಹ ವೈದ್ಯರು ಬರುತ್ತಿಲ್ಲ. ಇದರಿಂದ ಚಿಂತೆಗಿಡಾಗಿರುವ ಗದ್ದೆಪ್ಪರವರಿಗೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಎತ್ತನ್ನು ಕಳೆದುಕೊಳ್ಳುವ ಭೀತಿ ಒಂದೆಡೆಯಾದರೆ, ಯಾರೊಂದಿಗೂ ಹೇಳಿಕೊಳ್ಳಲ್ಲಾಗದೆ ರೋದಿಸುತ್ತಿರುವ ಮೂಕ ಜೀವಿಯ ಅಳಲು ಹೇಳ ತೀರದಾಗಿದೆ.

Published On - 1:41 pm, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ