AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ನಡುವೆ ಜೀವನ್ಮರಣ ಹೋರಾಟ, ನಾಲ್ಕುದಿನಗಳಿಂದ ಮರವೇರಿದ ಕೋತಿಯ ಪರದಾಟ

ಕಲಬುರಗಿ: ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಪರಿಸ್ಥಿತಿ ತತ್ತರಿಸಿದೆ. ನೆರೆಯಿಂದಾಗಿ ಜನ ಬೀದಿಗೆ ಬಿದ್ದಿದ್ದಾರೆ. ನೆರೆಯಿಂದಾಗಿ ಕೋಟ್ಯಾಂತರ ರೂ ಬೆಲೆ ಬಾಡುವ ಆಸ್ತಿ ಪಾಸ್ತಿ ಹಾನಿಯಾಗಿದೆ. ಜನರ ನೋವುಗಳೇ ಬಂದು ಕಡೆಯಾದ್ರೆ ಪ್ರವಾಹದಲ್ಲಿ ಮೂಕ ಪ್ರಾಣಿಗಳ ರೋದನೆ ಕೇಳೋರೆ ಇಲ್ಲ. ತಮ್ಮ ಮಾಲೀಕನಿಂದ ದೂರವಾಗಿ ಊಟ ಆಶ್ರಯವಿಲ್ಲದೆ ಪರಿತಪಿಸುತ್ತಿವೆ. ಮರವೇರಿ ಕುಳಿತ ಕೋತಿ ಮರಿ: ಪ್ರವಾಹಕ್ಕೆ ತತ್ತರಿಸಿರುವ ಕೋತಿ ಮರಿ ಕಳೆದ 4ದಿನದಿಂದ ಅಫಜಲಪುರ ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿರುವ ಮರವೇರಿ ಕುಳಿತುಕೊಂಡಿದೆ. ಆಹಾರ […]

ಪ್ರವಾಹದ ನಡುವೆ ಜೀವನ್ಮರಣ ಹೋರಾಟ, ನಾಲ್ಕುದಿನಗಳಿಂದ ಮರವೇರಿದ ಕೋತಿಯ ಪರದಾಟ
ಆಯೇಷಾ ಬಾನು
|

Updated on: Oct 18, 2020 | 3:38 PM

Share

ಕಲಬುರಗಿ: ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಪರಿಸ್ಥಿತಿ ತತ್ತರಿಸಿದೆ. ನೆರೆಯಿಂದಾಗಿ ಜನ ಬೀದಿಗೆ ಬಿದ್ದಿದ್ದಾರೆ. ನೆರೆಯಿಂದಾಗಿ ಕೋಟ್ಯಾಂತರ ರೂ ಬೆಲೆ ಬಾಡುವ ಆಸ್ತಿ ಪಾಸ್ತಿ ಹಾನಿಯಾಗಿದೆ. ಜನರ ನೋವುಗಳೇ ಬಂದು ಕಡೆಯಾದ್ರೆ ಪ್ರವಾಹದಲ್ಲಿ ಮೂಕ ಪ್ರಾಣಿಗಳ ರೋದನೆ ಕೇಳೋರೆ ಇಲ್ಲ. ತಮ್ಮ ಮಾಲೀಕನಿಂದ ದೂರವಾಗಿ ಊಟ ಆಶ್ರಯವಿಲ್ಲದೆ ಪರಿತಪಿಸುತ್ತಿವೆ.

ಮರವೇರಿ ಕುಳಿತ ಕೋತಿ ಮರಿ: ಪ್ರವಾಹಕ್ಕೆ ತತ್ತರಿಸಿರುವ ಕೋತಿ ಮರಿ ಕಳೆದ 4ದಿನದಿಂದ ಅಫಜಲಪುರ ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿರುವ ಮರವೇರಿ ಕುಳಿತುಕೊಂಡಿದೆ. ಆಹಾರ ಇಲ್ಲದೆ, ನೀರು ಸಿಗದೆ ಪರದಾಡುತ್ತಿದೆ. ನಾಲ್ಕು ದಿನ ಕಳೆದರೂ ಅರಣ್ಯ ಇಲಾಖೆ ಅಧಿಕಾರಿಗಳು ಕೋತಿ ರಕ್ಷಣೆಗೆ ಮುಂದಾಗಿಲ್ಲ. ಹೀಗಾಗಿ ಮಂಗನನ್ನು ರಕ್ಷಿಸಲು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಜೈ ಭೀಮ್ ನಗರ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2ದಿನದ ಹಿಂದೆ ಕೋತಿ ಮರಿ ಜೊತೆ ತಾಯಿ ಮರಿ ಸಹ ಇತ್ತು ಆದರೆ ಈಗ ಕೇವಲ ಕೋತಿಮರಿ ಮಾತ್ರ ಉಳಿದುಕೊಂಡಿದೆ. ಇನ್ನು ಅಫಜಲಪುರ ತಾಲೂಕಿನ ಘೋಳನೂರು ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಜೀವ ಪಣಕ್ಕಿಟ್ಟು ಎದೆಯಾಳದ ನೀರಲ್ಲಿ ಹೋಗಿ ನಾಯಿಯ ಜೀವ ಉಳಿಸಿದ್ದಾರೆ.

ಮುಳ್ಳಿನ ಗುಡ್ಡದಲ್ಲಿ ಸಿಲುಕಿಕೊಂಡಿವೆ 120ಕ್ಕೂ ಹೆಚ್ಚು ಜಾನುವಾರುಗಳು: ರಾಯಚೂರಿನಲ್ಲಿ ತಾಲೂಕಿನ ಕಾಡ್ಲೂರು, ಗುರ್ಜಾಪುರ ಗ್ರಾಮ ಮತ್ತು ಯಾದಗಿರ ಜಿಲ್ಲೆ ವಡಗೇರ ತಾಲೂಕಿನ ರೈತರ ಜಾನುವಾರುಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರ್ಜಾಪುರದ ನದಿ ದಂಡೆಯ ಮುಳ್ಳಿನ ಗುಡ್ಡದಲ್ಲಿರುವ 120ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ಜಾನುವಾರು ರಕ್ಷಣೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್