AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಏರಿಯಾದಲ್ಲಿ ಮತ್ತೊಬ್ಬ ಕೊರೊನಾ ಶಂಕಿತ ಪತ್ತೆ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಏರಿಯಾದಲ್ಲಿ ಮತ್ತೊಬ್ಬರು ಕೊರೊನಾ ಶಂಕಿತ ವ್ಯಕ್ತಿ ಪತ್ತೆಯಾಗಿದ್ದಾರೆ. ಸಂಜಯನಗರದ 80 ಫೀಟ್ ರಸ್ತೆಯಲ್ಲಿ ಶಂಕಿತ ವ್ಯಕ್ತಿ ಪತ್ತೆಯಾಗಿದ್ದು, ಕೊರೊನಾ ಶಂಕಿತನನ್ನು ಬಿಗಿ ಭದ್ರತೆಯಲ್ಲಿ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ವೈದ್ಯರು ಕರೆದೊಯ್ದಿದ್ದಾರೆ. ಈ ಹಿಂದೆ ಸಿಎಂ ನಿವಾಸದ ಬಳಿ ಕೊರೊನಾ ಶಂಕಿತ ಮಹಿಳೆ ಪತ್ತೆಯಾಗಿದ್ದರು. ಹಾಗಾಗಿ ಸಿಎಂ ಭೇಟಿಗೆ ಬರುವವರು ಕೊರೊನಾ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಮಾಸ್ಕ್​ ಧರಿಸುವುದು, ಹ್ಯಾಂಡ್​ ವಾಶ್ ಮಾಡುವುದು ಕಡ್ಡಾಯವಾಗಿದೆ. https://www.facebook.com/Tv9Kannada/videos/2916267878469708/  

ಸಿಎಂ ಯಡಿಯೂರಪ್ಪ ಏರಿಯಾದಲ್ಲಿ ಮತ್ತೊಬ್ಬ ಕೊರೊನಾ ಶಂಕಿತ ಪತ್ತೆ!
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Apr 24, 2020 | 3:12 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಏರಿಯಾದಲ್ಲಿ ಮತ್ತೊಬ್ಬರು ಕೊರೊನಾ ಶಂಕಿತ ವ್ಯಕ್ತಿ ಪತ್ತೆಯಾಗಿದ್ದಾರೆ. ಸಂಜಯನಗರದ 80 ಫೀಟ್ ರಸ್ತೆಯಲ್ಲಿ ಶಂಕಿತ ವ್ಯಕ್ತಿ ಪತ್ತೆಯಾಗಿದ್ದು, ಕೊರೊನಾ ಶಂಕಿತನನ್ನು ಬಿಗಿ ಭದ್ರತೆಯಲ್ಲಿ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ವೈದ್ಯರು ಕರೆದೊಯ್ದಿದ್ದಾರೆ.

ಈ ಹಿಂದೆ ಸಿಎಂ ನಿವಾಸದ ಬಳಿ ಕೊರೊನಾ ಶಂಕಿತ ಮಹಿಳೆ ಪತ್ತೆಯಾಗಿದ್ದರು. ಹಾಗಾಗಿ ಸಿಎಂ ಭೇಟಿಗೆ ಬರುವವರು ಕೊರೊನಾ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಮಾಸ್ಕ್​ ಧರಿಸುವುದು, ಹ್ಯಾಂಡ್​ ವಾಶ್ ಮಾಡುವುದು ಕಡ್ಡಾಯವಾಗಿದೆ.

https://www.facebook.com/Tv9Kannada/videos/2916267878469708/

Published On - 2:55 pm, Fri, 24 April 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!