Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಹಾಗೂ ಡ್ರಗ್ಸ್ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಶ್ರೀಕೃಷ್ಣನ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮತ್ತಷ್ಟು ಸ್ಫೋಟಕ ಮಾಹಿತಿ ಸಿಕ್ಕಿದೆ. ಸಿಸಿಬಿ ವಿಚಾರಣೆ ವೇಳೆ ಶ್ರೀಕಿಯ ಮತ್ತೊಂದು ಕೋಡ್ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾಕಿಂಗ್ ಶ್ರೀಕಿಯ ಮತ್ತೊಂದು ಕೋಡ್..
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Dec 02, 2020 | 8:55 AM

ಬೆಂಗಳೂರು: ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಹಾಗೂ ಡ್ರಗ್ಸ್ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಶ್ರೀಕೃಷ್ಣನ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮತ್ತಷ್ಟು ಸ್ಫೋಟಕ ಮಾಹಿತಿ ಸಿಕ್ಕಿದೆ. ಸಿಸಿಬಿ ವಿಚಾರಣೆ ವೇಳೆ ಶ್ರೀಕಿಯ ಮತ್ತೊಂದು ಕೋಡ್ ಬಯಲಾಗಿದೆ.

ಈತ ಅನುಮಾನ ಬರದ ಹಾಗೆ ಡ್ರಗ್ಸ್ ಪಾರ್ಟಿಗಾಗಿ ‘ಮೀಟ್ ಇನ್ ಫ್ಲ್ಯಾಟ್’ ಎಂಬ ಕೋಡ್ ಇಟ್ಟುಕೊಂಡಿದ್ದ. ಸಂಜಯ್ ನಗರದಲ್ಲಿರುವ ಶ್ರೀಕಿ ಫ್ಲ್ಯಾಟ್​ನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು. ಹೇಮಂತ್, ಪ್ರಸಿದ್, ಸುನೀಷ್ ಸೇರಿದಂತೆ ಹಲವರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು. ಆರ್.ಟಿ ನಗರ ಸೇರಿದಂತೆ ಹಲವು ಕಡೆಯಿಂದ ಜನ ಬರ್ತಿದ್ರು.

ಹ್ಯಾ”ಕಿಂಗ್” ಶ್ರೀಕಿಯಿಂದ ಸಿಸಿಬಿ ಪೊಲೀಸರಿಗೆ ಕಿರಿಕ್‌: ಸಿಸಿಬಿ ಅಧಿಕಾರಿಗಳು ಕೇಳಿದ್ದಕ್ಕೆಲ್ಲಾ ಹ್ಯಾಕಿಂಗ್ ಶ್ರೀಕಿ ಉತ್ತರ ಕೊಡುತ್ತಿದ್ದ. ಬಳಿಕ ವಿಚಾರಣೆ ವೇಳೆಯೂ ಡ್ರಗ್ಸ್ ಬೇಕು ಎಂದು ಪಟ್ಟು ಹಿಡಿಯುತಿದ್ದ. ಮಧ್ಯರಾತ್ರಿಯಲ್ಲೂ ಡ್ರಗ್ಸ್​ಗಾಗಿ ಅಧಿಕಾರಿಗಳನ್ನು ಪೀಡಿಸುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಷ್ಟರ ಮಟ್ಟಿಗೆ ಡ್ರಗ್ಸ್​ ವ್ಯಸನಿ ಆಗಿದ್ದಾನೆ. ಡ್ರಗ್ಸ್ ಚಟಕ್ಕೆ ಬಿದ್ದವನ ವಿಚಾರಣೆ ಸಿಸಿಬಿ ಅಧಿಕಾರಿಗಳಿಗೆ ಹರಸಾಹಸದಂತಾಗಿತ್ತು.

ಹ್ಯಾಕಿಂಗ್ ಶ್ರೀಕಿಯನ್ನು ಮತ್ತೆ ವಶಕ್ಕೆ ಪಡೆಯಲಿರುವ ಸಿಸಿಬಿ: ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಶ್ರೀಕೃಷ್ಣಗೆ ಮತ್ತೆ ಗ್ರಿಲ್ ಶುರುವಾಗಲಿದೆ. ಡ್ರಗ್ ಕೇಸ್ ಸಂಬಂಧ ಶ್ರೀಕಿಯನ್ನು, ಸಿಸಿಬಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸದ್ಯ ಈಗ ಹ್ಯಾಕಿಂಗ್ ಕೇಸ್ ದಾಖಲಿಸಿ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಶ್ರೀಕಿ ವಿರುದ್ಧ ಹ್ಯಾಕಿಂಗ್ ವಿಚಾರವಾಗಿ ಕೇಸ್ ದಾಖಲಾಗಿದೆ. ಕೇಸ್ ಸಂಬಂಧ ಬಾಡಿ ವಾರೆಂಟ್ ಮುಖಾಂತರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತೆ.

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ