AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಹಾಗೂ ಡ್ರಗ್ಸ್ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಶ್ರೀಕೃಷ್ಣನ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮತ್ತಷ್ಟು ಸ್ಫೋಟಕ ಮಾಹಿತಿ ಸಿಕ್ಕಿದೆ. ಸಿಸಿಬಿ ವಿಚಾರಣೆ ವೇಳೆ ಶ್ರೀಕಿಯ ಮತ್ತೊಂದು ಕೋಡ್ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾಕಿಂಗ್ ಶ್ರೀಕಿಯ ಮತ್ತೊಂದು ಕೋಡ್..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 02, 2020 | 8:55 AM

Share

ಬೆಂಗಳೂರು: ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಹಾಗೂ ಡ್ರಗ್ಸ್ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಶ್ರೀಕೃಷ್ಣನ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮತ್ತಷ್ಟು ಸ್ಫೋಟಕ ಮಾಹಿತಿ ಸಿಕ್ಕಿದೆ. ಸಿಸಿಬಿ ವಿಚಾರಣೆ ವೇಳೆ ಶ್ರೀಕಿಯ ಮತ್ತೊಂದು ಕೋಡ್ ಬಯಲಾಗಿದೆ.

ಈತ ಅನುಮಾನ ಬರದ ಹಾಗೆ ಡ್ರಗ್ಸ್ ಪಾರ್ಟಿಗಾಗಿ ‘ಮೀಟ್ ಇನ್ ಫ್ಲ್ಯಾಟ್’ ಎಂಬ ಕೋಡ್ ಇಟ್ಟುಕೊಂಡಿದ್ದ. ಸಂಜಯ್ ನಗರದಲ್ಲಿರುವ ಶ್ರೀಕಿ ಫ್ಲ್ಯಾಟ್​ನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು. ಹೇಮಂತ್, ಪ್ರಸಿದ್, ಸುನೀಷ್ ಸೇರಿದಂತೆ ಹಲವರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು. ಆರ್.ಟಿ ನಗರ ಸೇರಿದಂತೆ ಹಲವು ಕಡೆಯಿಂದ ಜನ ಬರ್ತಿದ್ರು.

ಹ್ಯಾ”ಕಿಂಗ್” ಶ್ರೀಕಿಯಿಂದ ಸಿಸಿಬಿ ಪೊಲೀಸರಿಗೆ ಕಿರಿಕ್‌: ಸಿಸಿಬಿ ಅಧಿಕಾರಿಗಳು ಕೇಳಿದ್ದಕ್ಕೆಲ್ಲಾ ಹ್ಯಾಕಿಂಗ್ ಶ್ರೀಕಿ ಉತ್ತರ ಕೊಡುತ್ತಿದ್ದ. ಬಳಿಕ ವಿಚಾರಣೆ ವೇಳೆಯೂ ಡ್ರಗ್ಸ್ ಬೇಕು ಎಂದು ಪಟ್ಟು ಹಿಡಿಯುತಿದ್ದ. ಮಧ್ಯರಾತ್ರಿಯಲ್ಲೂ ಡ್ರಗ್ಸ್​ಗಾಗಿ ಅಧಿಕಾರಿಗಳನ್ನು ಪೀಡಿಸುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಷ್ಟರ ಮಟ್ಟಿಗೆ ಡ್ರಗ್ಸ್​ ವ್ಯಸನಿ ಆಗಿದ್ದಾನೆ. ಡ್ರಗ್ಸ್ ಚಟಕ್ಕೆ ಬಿದ್ದವನ ವಿಚಾರಣೆ ಸಿಸಿಬಿ ಅಧಿಕಾರಿಗಳಿಗೆ ಹರಸಾಹಸದಂತಾಗಿತ್ತು.

ಹ್ಯಾಕಿಂಗ್ ಶ್ರೀಕಿಯನ್ನು ಮತ್ತೆ ವಶಕ್ಕೆ ಪಡೆಯಲಿರುವ ಸಿಸಿಬಿ: ಸಾಲು ಸಾಲು ವೆಬ್ ಸೈಟ್ ಹ್ಯಾಕ್ ಮಾಡ್ತಿದ್ದ ಶ್ರೀಕೃಷ್ಣಗೆ ಮತ್ತೆ ಗ್ರಿಲ್ ಶುರುವಾಗಲಿದೆ. ಡ್ರಗ್ ಕೇಸ್ ಸಂಬಂಧ ಶ್ರೀಕಿಯನ್ನು, ಸಿಸಿಬಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸದ್ಯ ಈಗ ಹ್ಯಾಕಿಂಗ್ ಕೇಸ್ ದಾಖಲಿಸಿ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಶ್ರೀಕಿ ವಿರುದ್ಧ ಹ್ಯಾಕಿಂಗ್ ವಿಚಾರವಾಗಿ ಕೇಸ್ ದಾಖಲಾಗಿದೆ. ಕೇಸ್ ಸಂಬಂಧ ಬಾಡಿ ವಾರೆಂಟ್ ಮುಖಾಂತರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತೆ.

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್