AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ಸಿಸಿಬಿ ಕಸ್ಟಡಿಯಲ್ಲಿರುವ ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR ದಾಖಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ
ಯುವರಾಜ್
ಆಯೇಷಾ ಬಾನು
|

Updated on: Jan 11, 2021 | 8:12 AM

Share

ಬೆಂಗಳೂರು: ಸಿಸಿಬಿ ಕಸ್ಟಡಿಯಲ್ಲಿರುವ ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ B.L.ಸಂತೋಷ್ ಹೆಸರಿನಲ್ಲಿ ಬಿಲ್ಡರ್‌ ಇನಿತ್‌ಕುಮಾರ್ ಎಂಬುವವರಿಗೆ ವಂಚಿಸಿರುವ ಆರೋಪ ಯುವರಾಜ್ ವಿರುದ್ಧ ಕೇಳಿ ಬಂದಿದೆ.

ತಾನು B.L.ಸಂತೋಷ್ ಅಣ್ಣನ ಮಗನೆಂದು ಪರಿಚಯಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಯೂತ್ ಐಕಾನ್ ಮಾಡುವುದಾಗಿ ನಂಬಿಸಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಚೇರ್ಮನ್ ಮಾಡುವುದಾಗಿ ಹೇಳಿ ಯುವರಾಜ್, ಇನಿತ್‌ಕುಮಾರ್​ನನ್ನು ನಂಬಿಸಿದ್ದಾನೆ. ಹಾಗೂ ಇದಕ್ಕಾಗಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ.

ಅಷ್ಟು ಹಣ ನನ್ನ ಬಳಿ ಇಲ್ಲ ಎಂದಿದ್ದಕ್ಕೆ ಕೊನೆಗೆ 30 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ ಎಂದು ಯುವರಾಜ್ ವಿರುದ್ಧ ಬಿಲ್ಡರ್ ಇನಿತ್‌ಕುಮಾರ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವರಾಜ್​ ಪ್ರಕರಣದಲ್ಲಿ ಸುಮಾರು 8-10 ಪ್ರಮುಖ ನಟಿಯರು ಭಾಗಿಯಾಗಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ