AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್
ತೈಮೂರ್ ಮೀಮ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 11, 2021 | 8:07 PM

Share

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿಗೆ ಮಗು ಹುಟ್ಟಿರುವ ವಿಷಯ ಸದ್ಯದ ಟಾಪ್ ಟ್ರೆಂಡಿಂಗ್. ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ವಿರುಷ್ಕಾ ದಂಪತಿಗಳಿಗೆ ಶುಭಾಶಯ ಕೋರಿ ಟ್ವೀಟಿಸುತ್ತಿರುವ ಹೊತ್ತಿನಲ್ಲಿಯೇ ಬಾಲಿವುಡ್ ದಂಪತಿ ಕರೀನಾ ಕಪೂರ್ ಖಾನ್-ಸೈಫ್ ಅಲಿ ಖಾನ್ ಅವರ ಪುತ್ರ ತೈಮೂರ್ ಹೆಸರು ಟ್ರೆಂಡ್ ಆಗಿದೆ.

ಅಂದಹಾಗೆ ತೈಮೂರ್ ಮಾಧ್ಯಮಗಳ ಫೇವರಿಟ್ ಮಗು. ಮುದ್ದಾದ ಆ ಮಗುವಿನ ಫೋಟೊ ಕ್ಲಿಕ್ಕಿಸಲು, ಆತನ ತುಂಟಾಟಗಳನ್ನು ವಿಡಿಯೊದಲ್ಲಿ ಸೆರೆ ಹಿಡಿಯಲು ಮಾಧ್ಯಮಗಳು ಮುಗಿಬೀಳುತ್ತವೆ. ಪಾಪರಾಜಿಗಳ ಕಣ್ತಪ್ಪಿಸಿ ಕರೀನಾ ತೈಮೂರ್​ನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೊ, ಫೋಟೊ ಆಗೊಮ್ಮ ಈಗೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತದೆ.

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರಾಟ್-ಅನುಷ್ಕಾ ದಂಪತಿಗೆ ನೆಟ್ಟಿಗರಿಂದ ಶುಭಾಶಯಗಳ ಮಹಾಪೂರ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು