AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್
ತೈಮೂರ್ ಮೀಮ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 11, 2021 | 8:07 PM

Share

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿಗೆ ಮಗು ಹುಟ್ಟಿರುವ ವಿಷಯ ಸದ್ಯದ ಟಾಪ್ ಟ್ರೆಂಡಿಂಗ್. ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ವಿರುಷ್ಕಾ ದಂಪತಿಗಳಿಗೆ ಶುಭಾಶಯ ಕೋರಿ ಟ್ವೀಟಿಸುತ್ತಿರುವ ಹೊತ್ತಿನಲ್ಲಿಯೇ ಬಾಲಿವುಡ್ ದಂಪತಿ ಕರೀನಾ ಕಪೂರ್ ಖಾನ್-ಸೈಫ್ ಅಲಿ ಖಾನ್ ಅವರ ಪುತ್ರ ತೈಮೂರ್ ಹೆಸರು ಟ್ರೆಂಡ್ ಆಗಿದೆ.

ಅಂದಹಾಗೆ ತೈಮೂರ್ ಮಾಧ್ಯಮಗಳ ಫೇವರಿಟ್ ಮಗು. ಮುದ್ದಾದ ಆ ಮಗುವಿನ ಫೋಟೊ ಕ್ಲಿಕ್ಕಿಸಲು, ಆತನ ತುಂಟಾಟಗಳನ್ನು ವಿಡಿಯೊದಲ್ಲಿ ಸೆರೆ ಹಿಡಿಯಲು ಮಾಧ್ಯಮಗಳು ಮುಗಿಬೀಳುತ್ತವೆ. ಪಾಪರಾಜಿಗಳ ಕಣ್ತಪ್ಪಿಸಿ ಕರೀನಾ ತೈಮೂರ್​ನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೊ, ಫೋಟೊ ಆಗೊಮ್ಮ ಈಗೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತದೆ.

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರಾಟ್-ಅನುಷ್ಕಾ ದಂಪತಿಗೆ ನೆಟ್ಟಿಗರಿಂದ ಶುಭಾಶಯಗಳ ಮಹಾಪೂರ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ