AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರುಷ್ಕಾ ದಂಪತಿಗೆ ಹೆಣ್ಣು ಮಗು; ಟ್ವಿಟರ್​ನಲ್ಲಿ ತೈಮೂರ್ ಮೀಮ್ ಟ್ರೆಂಡಿಂಗ್
ತೈಮೂರ್ ಮೀಮ್
ರಶ್ಮಿ ಕಲ್ಲಕಟ್ಟ
| Edited By: |

Updated on: Jan 11, 2021 | 8:07 PM

Share

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿಗೆ ಮಗು ಹುಟ್ಟಿರುವ ವಿಷಯ ಸದ್ಯದ ಟಾಪ್ ಟ್ರೆಂಡಿಂಗ್. ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ವಿರುಷ್ಕಾ ದಂಪತಿಗಳಿಗೆ ಶುಭಾಶಯ ಕೋರಿ ಟ್ವೀಟಿಸುತ್ತಿರುವ ಹೊತ್ತಿನಲ್ಲಿಯೇ ಬಾಲಿವುಡ್ ದಂಪತಿ ಕರೀನಾ ಕಪೂರ್ ಖಾನ್-ಸೈಫ್ ಅಲಿ ಖಾನ್ ಅವರ ಪುತ್ರ ತೈಮೂರ್ ಹೆಸರು ಟ್ರೆಂಡ್ ಆಗಿದೆ.

ಅಂದಹಾಗೆ ತೈಮೂರ್ ಮಾಧ್ಯಮಗಳ ಫೇವರಿಟ್ ಮಗು. ಮುದ್ದಾದ ಆ ಮಗುವಿನ ಫೋಟೊ ಕ್ಲಿಕ್ಕಿಸಲು, ಆತನ ತುಂಟಾಟಗಳನ್ನು ವಿಡಿಯೊದಲ್ಲಿ ಸೆರೆ ಹಿಡಿಯಲು ಮಾಧ್ಯಮಗಳು ಮುಗಿಬೀಳುತ್ತವೆ. ಪಾಪರಾಜಿಗಳ ಕಣ್ತಪ್ಪಿಸಿ ಕರೀನಾ ತೈಮೂರ್​ನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೊ, ಫೋಟೊ ಆಗೊಮ್ಮ ಈಗೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತದೆ.

ಅನುಷ್ಕಾ ಶರ್ಮಾ ಗರ್ಭಿಣಿ ಎಂಬುದು ಸುದ್ದಿಯಾದ ಹೊತ್ತಲ್ಲಿಯೂ ತೈಮೂರ್ ಹೆಸರು ಟ್ರೆಂಡ್ ಆಗಿತ್ತು.ಇದೀಗ ಹೆಣ್ಣು ಮಗು ಹುಟ್ಟಿರುವುದರಿಂದ ತೈಮೂರ್ ಜನಪ್ರಿಯತೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ನೆಟ್ಟಿಗರು ಹಲವಾರು ಮೀಮ್​ಗಳನ್ನು ಶೇರ್ ಮಾಡಿದ್ದಾರೆ.

ವಿರಾಟ್-ಅನುಷ್ಕಾ ದಂಪತಿಗೆ ನೆಟ್ಟಿಗರಿಂದ ಶುಭಾಶಯಗಳ ಮಹಾಪೂರ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ