AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ DTP ಸಿಬ್ಬಂದಿಗೂ ಸೋಂಕು

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರಾಜೀವ್​ ಗಾಂಧಿ ಆಸ್ಪತ್ರೆ ಕೊರೊನಾ ಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿತ್ತು. ಆದರೆ ಈಗ ಅಂಥ ಆಸ್ಪತ್ರೆಗೂ ಕೊರೊನಾ ಗ್ರಹಣ ಬಡಿದಿದೆ. ಇಂದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆಡಳಿತಾಧಿಕಾರಿಗೆ ಹಾಗೂ ಮೂವರು ಡಾಟಾ ಎಂಟ್ರಿ ಆಪರೇಟರ್​ಗಳಿಗೆ ಸೋಂಕು ದೃಢವಾಗಿದೆ. ಈ ಹಿಂದೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಪರೀಕ್ಷೆ ನಡೆಸಿದ ವೇಳೆ ಈ ನಾಲ್ವರಿಗೆ ಕೊರೊನಾ ಪಾಸಿಟಿವ್​ ಎಂದು ಪತ್ತೆಯಾಗಿದೆ. ಆದರೆ, ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ನೆಗೆಟಿವ್ […]

ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ DTP ಸಿಬ್ಬಂದಿಗೂ ಸೋಂಕು
KUSHAL V
| Edited By: |

Updated on:Jun 26, 2020 | 1:52 PM

Share

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರಾಜೀವ್​ ಗಾಂಧಿ ಆಸ್ಪತ್ರೆ ಕೊರೊನಾ ಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿತ್ತು. ಆದರೆ ಈಗ ಅಂಥ ಆಸ್ಪತ್ರೆಗೂ ಕೊರೊನಾ ಗ್ರಹಣ ಬಡಿದಿದೆ.

ಇಂದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆಡಳಿತಾಧಿಕಾರಿಗೆ ಹಾಗೂ ಮೂವರು ಡಾಟಾ ಎಂಟ್ರಿ ಆಪರೇಟರ್​ಗಳಿಗೆ ಸೋಂಕು ದೃಢವಾಗಿದೆ. ಈ ಹಿಂದೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಪರೀಕ್ಷೆ ನಡೆಸಿದ ವೇಳೆ ಈ ನಾಲ್ವರಿಗೆ ಕೊರೊನಾ ಪಾಸಿಟಿವ್​ ಎಂದು ಪತ್ತೆಯಾಗಿದೆ.

ಆದರೆ, ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜ್​ ಮಾಹಿತಿ ನೀಡಿದ್ದಾರೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್​ಡೌನ್ ಮಾಡಿ ಸ್ಯಾನಿಟೈಸ್​ ಮಾಡಲಾಗಿದೆ.

Published On - 1:47 pm, Fri, 26 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!