AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ. ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ […]

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 01, 2020 | 7:42 PM

Share

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ.

ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ ಹೊರನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 24 ಏಪ್ರಿಲ್ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ