Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ. ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ […]

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?
Follow us
ಸಾಧು ಶ್ರೀನಾಥ್​
|

Updated on: Jan 01, 2020 | 7:42 PM

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ.

ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ ಹೊರನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 24 ಏಪ್ರಿಲ್ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ.

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?