AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ. ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ […]

ಸಿಇಟಿ ದಿನಾಂಕ ನಿಗದಿ, ಯಾವ ಪರೀಕ್ಷೆ, ಯಾವಾಗ?
ಸಾಧು ಶ್ರೀನಾಥ್​
|

Updated on: Jan 01, 2020 | 7:42 PM

Share

ಬೆಂಗಳೂರು: ವೃತ್ತಿಪರ ಕೋರ್ಸ್​​ಗಳ ಪರೀಕ್ಷೆ ಸಿಇಟಿ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 22, 23ರಂದು ಸಿಇಟಿ ಪರೀಕ್ಷೆ ನಡೆಯುತ್ತದೆ. ಇಂಜಿನಿಯರಿಂಗ್, ಯೋಗ ಮತ್ತು ‌ನ್ಯಾಚುರೋಪತಿ, ಪಶುಸಂಗೋಪನೆ ಕೋರ್ಸ್​​​ಗೆ ಸೇರಲು ನಡೆಯುವ ಈ ಪರೀಕ್ಷೆಯ ವೇಳಾ ಪಟ್ಟಿ ಇಲ್ಲಿದೆ.

ಏಪ್ರಿಲ್​ 20ರಂದು ಬೆಳಗ್ಗೆ 10.30ರಿಂದ11.50 ಜೀವಶಾಸ್ತ್ರ ಏಪ್ರಿಲ್ 22ರಂದು ಮಧ್ಯಾಹ್ನ 2.30 ರಿಂದ 3.50 ಗಣಿತ ಏಪ್ರಿಲ್ 23ರಂದು ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ ಏಪ್ರಿಲ್ 23ರಂದು ಮಧ್ಯಾಹ್ನ 2.30ರಿಂದ 3.50 ರಸಾಯನಶಾಸ್ತ್ರ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ ಹೊರನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 24 ಏಪ್ರಿಲ್ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!