AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಫ್ಟಾ ಬ್ರೇಕ್​ಥ್ರೂ ಇನಿಶಿಯೇಟಿವ್’ ರಾಯಭಾರಿಯಾಗಿ ಎ.ಆರ್​.ರೆಹಮಾನ್ ಆಯ್ಕೆ

ಬ್ರಿಟೀಷ್ ಅಕಾಡೆಮಿ ಆಫ್ ಫಿಲ್ಮ್ ಆ್ಯಂಡ್ ಟೆಲಿವಿಷನ್ ಆರ್ಟ್ಸ್ ಅಂಬಾಸಿಡರ್(BAFTA) ‘ಬ್ರೇಕ್​ಥ್ರೂ ಇನಿಶಿಯೇಟಿವ್’ ರಾಯಭಾರಿಯಾಗಿ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಸಂಗೀತ ಸಂಯೋಜಕ ಎ.ಆರ್​ ರಹಮಾನ್​ರನ್ನು ಆಯ್ಕೆ ಮಾಡಲಾಯಿತು.

'ಬಾಫ್ಟಾ ಬ್ರೇಕ್​ಥ್ರೂ ಇನಿಶಿಯೇಟಿವ್' ರಾಯಭಾರಿಯಾಗಿ ಎ.ಆರ್​.ರೆಹಮಾನ್ ಆಯ್ಕೆ
ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಂಗೀತ ಸಂಯೋಜಕ ಎ. ಆರ್ ರಹಮಾನ್
shruti hegde
| Edited By: |

Updated on: Nov 30, 2020 | 6:01 PM

Share

ಬ್ರಿಟೀಷ್ ಅಕಾಡೆಮಿ ಆಫ್ ಫಿಲ್ಮ್ ಆ್ಯಂಡ್ ಟೆಲಿವಿಷನ್ ಆರ್ಟ್ಸ್ ಅಂಬಾಸಿಡರ್ (BAFTA) ‘ಬ್ರೇಕ್​ಥ್ರೂ ಇನಿಶಿಯೇಟಿವ್’ ರಾಯಭಾರಿಯಾಗಿ ಸೋಮವಾರ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಸಂಗೀತ ಸಂಯೋಜಕ ಎ.ಆರ್. ರೆಹಮಾನ್​ರನ್ನು ಆಯ್ಕೆ ಮಾಡಲಾಯಿತು.

ಬಾಫ್ಟಾ ಬ್ರೇಕ್​ಥ್ರೂ, ಭಾರತದಲ್ಲಿ ಚಲನಚಿತ್ರ, ಕ್ರೀಡೆ ಹಾಗೂ ದೂರದರ್ಶನದಲ್ಲಿ ಕೆಲಸ ಮಾಡುವ 5 ಪ್ರತಿಭೆಗಳನ್ನು ಗುರುತಿಸುತ್ತದೆ. ಪ್ರತಿಭೆಗಳನ್ನು ಗುರುತಿಸುವಂತಹ ಬಾಫ್ಟಾ ಜೊತೆ ಕೆಲಸ ಮಾಡಲು ನನಗೆ ಖುಷಿ ಇದೆ. ಪ್ರತಿಭಾವಂತ ಕಲಾವಿದರ ಜೊತೆ ಸಂಪರ್ಕ ಬೆಳೆಸಲು ಹಾಗೂ ನಾಮಿನಿಗಳಿಗೆ ಮಾರ್ಗದರ್ಶನ ನೀಡಲು ಇದೊಂದು ಅನನ್ಯ ಅವಕಾಶ ಎಂದು ರೆಹಮಾನ್ ಅಭಿಪ್ರಾಯಪಟ್ಟರು.

ಇನ್ನು ಮುಂದೆ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಎ.ಆರ್. ರೆಹಮಾನ್ ತೊಡಗಿಕೊಳ್ಳುತ್ತಾರೆ. ನಮ್ಮ ತಂಡದಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ ಇದಕ್ಕೆ ನಾವು ಕೃತಜ್ಞರಾಗಿದ್ದೇವೆ ಎಂದು ಬಾಫ್ಟಾ ಮುಖ್ಯ ಕಾರ್ಯನಿರ್ವಾಹಕ ಅಮಂಡಾ ಬೆರ್ರಿ ಒಬಿಇ ಹೇಳಿದರು.

ಏನಿದು ಬಾಫ್ಟಾ ಬ್ರೇಕ್​ಥ್ರೂ ? ಬಾಫ್ಟಾ ಬ್ರೇಕ್​ಥ್ರೂ ಇಂಡಿಯಾ ಉಪಕ್ರಮದಲ್ಲಿ 5 ಪ್ರತಿಭೆಗಳನ್ನು ಆಯ್ಕೆ ಮಾಡುತ್ತದೆ. ಭಾಗವಹಿಸುವವರು ಒಬ್ಬರಿಂದ ಒಬ್ಬರಿಗೆ ಮಾರ್ಗದರ್ಶನ, ಜಾಗತಿಕ ನೆಟ್​ವರ್ಕ್ ಅವಕಾಶ, 12 ತಿಂಗಳ ಕಾಲ ಬಾಫ್ಟಾ ಕಾರ್ಯಕ್ರಮ ಮತ್ತು ಪ್ರದರ್ಶನಗಳಿಗೆ ಉಚಿತ ಪ್ರವೇಶವನ್ನು ಪಡೆಯುತ್ತಾರೆ ಮತ್ತು ಬಾಫ್ಟಾದ ಸದಸ್ಯತ್ವವನ್ನು ಪಡೆದುಕೊಳ್ಳುತ್ತಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ