ಸೋದರಿ ಮಗನ ಹಠಾತ್‌ ನಿಧನಕ್ಕೆ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ಹೀಗಿದೆ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದಿಂದ ಸರ್ಜಾ ಕುಟುಂಬಸ್ಥರು ಅತೀವ ದುಃಖದಲ್ಲಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದಾಗಿ ನಟ ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಲ್ಲಿ ಸಿಲುಕಿದ್ದಾರೆ. ಸಹೋದರಿಯ ಮಗ ಚಿರಂಜೀವಿ ಸರ್ಜಾ ಹಠಾತ್‌ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಅರ್ಜುನ್ ಸರ್ಜಾ ಫ್ಯಾಮಿಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ, ನಾಳೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಸಾವಿನ ಮಾಹಿತಿ ತಿಳಿದ ತಕ್ಷಣ ಅರ್ಜುನ್ […]

ಸೋದರಿ ಮಗನ ಹಠಾತ್‌ ನಿಧನಕ್ಕೆ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಪ್ರತಿಕ್ರಿಯೆ ಹೀಗಿದೆ
ಸಾಧು ಶ್ರೀನಾಥ್​

Updated on: Jun 16, 2020 | 11:30 AM

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದಿಂದ ಸರ್ಜಾ ಕುಟುಂಬಸ್ಥರು ಅತೀವ ದುಃಖದಲ್ಲಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದಾಗಿ ನಟ ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಲ್ಲಿ ಸಿಲುಕಿದ್ದಾರೆ. ಸಹೋದರಿಯ ಮಗ ಚಿರಂಜೀವಿ ಸರ್ಜಾ ಹಠಾತ್‌ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಅರ್ಜುನ್ ಸರ್ಜಾ ಫ್ಯಾಮಿಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಅರ್ಜುನ್ ಸರ್ಜಾ ಕುಟುಂಬ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ, ನಾಳೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಸಾವಿನ ಮಾಹಿತಿ ತಿಳಿದ ತಕ್ಷಣ ಅರ್ಜುನ್ ಸರ್ಜಾ ಮತ್ತು ಪುತ್ರಿ ಐಶ್ವರ್ಯಾ ಸಾಂಕೇತಿಕವಾಗಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

Published On - 7:16 pm, Sun, 7 June 20

Loading...
Unable to load recommendations.
Follow Us