AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಸೇವೆ ಇಲ್ಲದೆ ಸ್ವಗ್ರಾಮಕ್ಕೆ ತೆರಳಲು ಯೋಧ ದಂಪತಿ ಪರದಾಟ

ಬೆಳಗಾವಿ: ಕಿಲ್ಲರ್ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ಇಂದು ಲಾಕ್​ಡೌನ್ ಮಾಡಲಾಗಿದೆ. ಹೀಗಾಗಿ ಬಸ್ ಸೇವೆ ಇಲ್ಲ. ಆದರೆ ಪತ್ನಿ ಸಮೇತ ಆಗಮಿಸಿದ ಯೋಧ ಬಸ್​ಗಾಗಿ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ. ಡೆಹ್ರಾಡೂನ್ ನಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದ ದಂಪತಿ. ಬೆಂಗಳೂರಿನಿಂದ ಬೆಳಗಾವಿಗೆ ಕ್ಯಾಬ್​ನಲ್ಲಿ ಬಂದಿದ್ದಾರೆ. ಕ್ಯಾಬ್‌ನವನು ಮಂಗಸೂಳಿ ಗ್ರಾಮಕ್ಕೆ ಹೋಗಲು ನಕಾರ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಬಸ್ ನಿಲ್ದಾಣದಲ್ಲೇ ಇಳಿದುಕೊಂಡ ಯೋಧ ಅರುಣ್ ಪಾಟೀಲ್ ಹಾಗೂ ಪತ್ನಿ ಕಾಗವಾಡ ತಾಲೂಕಿನ ಮಂಗಸೂಳಿ […]

ಬಸ್ ಸೇವೆ ಇಲ್ಲದೆ ಸ್ವಗ್ರಾಮಕ್ಕೆ ತೆರಳಲು ಯೋಧ ದಂಪತಿ ಪರದಾಟ
ಆಯೇಷಾ ಬಾನು
|

Updated on: Jul 05, 2020 | 8:48 AM

Share

ಬೆಳಗಾವಿ: ಕಿಲ್ಲರ್ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ಇಂದು ಲಾಕ್​ಡೌನ್ ಮಾಡಲಾಗಿದೆ. ಹೀಗಾಗಿ ಬಸ್ ಸೇವೆ ಇಲ್ಲ. ಆದರೆ ಪತ್ನಿ ಸಮೇತ ಆಗಮಿಸಿದ ಯೋಧ ಬಸ್​ಗಾಗಿ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ.

ಡೆಹ್ರಾಡೂನ್ ನಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದ ದಂಪತಿ. ಬೆಂಗಳೂರಿನಿಂದ ಬೆಳಗಾವಿಗೆ ಕ್ಯಾಬ್​ನಲ್ಲಿ ಬಂದಿದ್ದಾರೆ. ಕ್ಯಾಬ್‌ನವನು ಮಂಗಸೂಳಿ ಗ್ರಾಮಕ್ಕೆ ಹೋಗಲು ನಕಾರ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಬಸ್ ನಿಲ್ದಾಣದಲ್ಲೇ ಇಳಿದುಕೊಂಡ ಯೋಧ ಅರುಣ್ ಪಾಟೀಲ್ ಹಾಗೂ ಪತ್ನಿ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮಕ್ಕೆ ಹೋಗಲು ಪರದಾಡುತ್ತಿದ್ದಾರೆ. ತುರ್ತು ರಜೆ ಮೇಲೆ ಗ್ರಾಮಕ್ಕೆ ಹಿಂತಿರುಗಿರುವ ಯೋಧ ಇಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ. ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ