AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.   ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ. ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ […]

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 3:20 PM

Share

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.

ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ.

ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ 10:30ಕ್ಕೆ ಮುಗಿಸಿದ್ದಾರೆ. ಮರಳು ಶಿಲ್ಪವು ಸುಮಾರು 6 ಅಡಿ ಎತ್ತರವಿದ್ದು 10 ಅಡಿ ಅಗಲವಿದೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್