AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.   ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ. ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ […]

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 3:20 PM

Share

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.

ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ.

ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ 10:30ಕ್ಕೆ ಮುಗಿಸಿದ್ದಾರೆ. ಮರಳು ಶಿಲ್ಪವು ಸುಮಾರು 6 ಅಡಿ ಎತ್ತರವಿದ್ದು 10 ಅಡಿ ಅಗಲವಿದೆ.

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ