AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿನ ಪರದೆ ಮೇಲೆ ಅಂತಿಮ ಚಿತ್ತಾರ.. ಕಾಶೀಪುರ ಕಲಾ ಶಿಕ್ಷಕ ಕೊರೊನಾಗೆ ಬಲಿ

ದಾವಣಗೆರೆ: ಕೊರೊನಾ ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ಕಾಶೀಪುರ ಗ್ರಾಮದ ಹೈಸ್ಕೂಲ್ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಮೇಶ್ ಪೆದ್ದಿಪತಿ (58) ಸಾವನ್ನಪ್ಪಿದ ಶಿಕ್ಷಕ ಎಂದು ತಿಳಿದುಬಂದಿದೆ. ಉಮೇಶ್ ಕಳೆದ 18 ದಿನಗಳಿಂದ ಕೊವಿಡ್​ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಉಮೇಶ್ ಕಾಶೀಪುರದ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬದುಕಿನ ಪರದೆ ಮೇಲೆ ಅಂತಿಮ ಚಿತ್ತಾರ.. ಕಾಶೀಪುರ ಕಲಾ ಶಿಕ್ಷಕ ಕೊರೊನಾಗೆ ಬಲಿ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 09, 2020 | 2:48 PM

Share

ದಾವಣಗೆರೆ: ಕೊರೊನಾ ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ಕಾಶೀಪುರ ಗ್ರಾಮದ ಹೈಸ್ಕೂಲ್ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಮೇಶ್ ಪೆದ್ದಿಪತಿ (58) ಸಾವನ್ನಪ್ಪಿದ ಶಿಕ್ಷಕ ಎಂದು ತಿಳಿದುಬಂದಿದೆ.

ಉಮೇಶ್ ಕಳೆದ 18 ದಿನಗಳಿಂದ ಕೊವಿಡ್​ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಉಮೇಶ್ ಕಾಶೀಪುರದ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Published On - 2:47 pm, Fri, 9 October 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ