AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್

ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್
ಹಿರಿಯ ನಟಿ ಅರುಂಧತಿ ನಾಗ್
shruti hegde
|

Updated on:Dec 07, 2020 | 6:37 PM

Share

ಮುಂಬೈ: ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

2013 ರಲ್ಲಿ ಮಹಾಭಾರತ್ ಮತ್ತು 2016ರಲ್ಲಿ ಕರ್ಮಫಲ್ ದಾತಾ ಶನಿದಂತಹ ಪೌರಾಣಿಕ ಧಾರಾವಾಹಿಗಳನ್ನು ನಿರ್ದೇಶಿಸಿ ಹೆಸರು ಪಡೆದಿರುವ ತಿವಾರಿ, ಎಸ್ಕೇಪ್ ಲೈವ್ ವೆಬ್ ಸರಣಿಯಲ್ಲಿ ಅಭೀಷೇಕ್ ಸೇನೆ ಗುಪ್ತಾರೊಂದಿಗೆ ಸಹ ನಿರ್ದೇಶನ ಮಾಡಲಿದ್ದಾರೆ.

ಪೋಷಕ ಪಾತ್ರದಲ್ಲಿ ಅರುಂಧತಿ ಜನಪ್ರಿಯ ಲೈವ್-ಸ್ಟ್ರೀಮಿಂಗ್ ಌಪ್ ಒಂದರ ಮುಖಾಂತರ ಐವರು ಜನಸಾಮಾನ್ಯರು ರಾತ್ರೋರಾತ್ರಿ ಖ್ಯಾತಿ ಪಡೆಯಲು ನಡೆಸುವ ಪ್ರಯತ್ನವೇ ಈ ವೆಬ್ ಸೀರೀಸ್​ನ ಕಥಾ ಹಂದರ. ಅರುಂಧತಿ ನಾಗ್​ ರಂಗ್ ದೇ ಬಸಂತಿ ಮತ್ತು ಚಶ್ಮೇ ಬದ್ದೂರ್ ಸಿನಿಮಾಗಳ ಮೂಲಕ ಹಿಂದಿ ಪ್ರೇಕ್ಷಕರಿಗೆ ಚಿರಪರಿಚಿತರಾದ ತಮಿಳು ನಟ ಸಿದ್ದಾರ್ಥ್ ಸೂರ್ಯನಾರಾಯಣ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು, ತನ್ನ ಪಾತ್ರದ ಬಗ್ಗೆ ಮಾತನಾಡಿದ ನಟಿ ಈಕೆಗೆ ತನ್ನ ಮಗನೇ ಸರ್ವಸ್ವ. ಜೀವನದಲ್ಲಿ ಆತ ಸದಾ ಯಶಸ್ಸು ಕಾಣಲಿ ಎಂಬ ಹೆಬ್ಬಯಕೆಯಿಂದ ಈಕೆ ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೇ ಈ ಕಥೆಯನ್ನು ರೋಚಕಗೊಳಿಸುತ್ತದೆ ಎಂದು ಹೇಳಿದರು.

ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..

Published On - 6:28 pm, Mon, 7 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ