‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್

ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್
ಹಿರಿಯ ನಟಿ ಅರುಂಧತಿ ನಾಗ್
Follow us
|

Updated on:Dec 07, 2020 | 6:37 PM

ಮುಂಬೈ: ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

2013 ರಲ್ಲಿ ಮಹಾಭಾರತ್ ಮತ್ತು 2016ರಲ್ಲಿ ಕರ್ಮಫಲ್ ದಾತಾ ಶನಿದಂತಹ ಪೌರಾಣಿಕ ಧಾರಾವಾಹಿಗಳನ್ನು ನಿರ್ದೇಶಿಸಿ ಹೆಸರು ಪಡೆದಿರುವ ತಿವಾರಿ, ಎಸ್ಕೇಪ್ ಲೈವ್ ವೆಬ್ ಸರಣಿಯಲ್ಲಿ ಅಭೀಷೇಕ್ ಸೇನೆ ಗುಪ್ತಾರೊಂದಿಗೆ ಸಹ ನಿರ್ದೇಶನ ಮಾಡಲಿದ್ದಾರೆ.

ಪೋಷಕ ಪಾತ್ರದಲ್ಲಿ ಅರುಂಧತಿ ಜನಪ್ರಿಯ ಲೈವ್-ಸ್ಟ್ರೀಮಿಂಗ್ ಌಪ್ ಒಂದರ ಮುಖಾಂತರ ಐವರು ಜನಸಾಮಾನ್ಯರು ರಾತ್ರೋರಾತ್ರಿ ಖ್ಯಾತಿ ಪಡೆಯಲು ನಡೆಸುವ ಪ್ರಯತ್ನವೇ ಈ ವೆಬ್ ಸೀರೀಸ್​ನ ಕಥಾ ಹಂದರ. ಅರುಂಧತಿ ನಾಗ್​ ರಂಗ್ ದೇ ಬಸಂತಿ ಮತ್ತು ಚಶ್ಮೇ ಬದ್ದೂರ್ ಸಿನಿಮಾಗಳ ಮೂಲಕ ಹಿಂದಿ ಪ್ರೇಕ್ಷಕರಿಗೆ ಚಿರಪರಿಚಿತರಾದ ತಮಿಳು ನಟ ಸಿದ್ದಾರ್ಥ್ ಸೂರ್ಯನಾರಾಯಣ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು, ತನ್ನ ಪಾತ್ರದ ಬಗ್ಗೆ ಮಾತನಾಡಿದ ನಟಿ ಈಕೆಗೆ ತನ್ನ ಮಗನೇ ಸರ್ವಸ್ವ. ಜೀವನದಲ್ಲಿ ಆತ ಸದಾ ಯಶಸ್ಸು ಕಾಣಲಿ ಎಂಬ ಹೆಬ್ಬಯಕೆಯಿಂದ ಈಕೆ ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೇ ಈ ಕಥೆಯನ್ನು ರೋಚಕಗೊಳಿಸುತ್ತದೆ ಎಂದು ಹೇಳಿದರು.

ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..

Published On - 6:28 pm, Mon, 7 December 20

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ