AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್

ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್
ಹಿರಿಯ ನಟಿ ಅರುಂಧತಿ ನಾಗ್
shruti hegde
|

Updated on:Dec 07, 2020 | 6:37 PM

Share

ಮುಂಬೈ: ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

2013 ರಲ್ಲಿ ಮಹಾಭಾರತ್ ಮತ್ತು 2016ರಲ್ಲಿ ಕರ್ಮಫಲ್ ದಾತಾ ಶನಿದಂತಹ ಪೌರಾಣಿಕ ಧಾರಾವಾಹಿಗಳನ್ನು ನಿರ್ದೇಶಿಸಿ ಹೆಸರು ಪಡೆದಿರುವ ತಿವಾರಿ, ಎಸ್ಕೇಪ್ ಲೈವ್ ವೆಬ್ ಸರಣಿಯಲ್ಲಿ ಅಭೀಷೇಕ್ ಸೇನೆ ಗುಪ್ತಾರೊಂದಿಗೆ ಸಹ ನಿರ್ದೇಶನ ಮಾಡಲಿದ್ದಾರೆ.

ಪೋಷಕ ಪಾತ್ರದಲ್ಲಿ ಅರುಂಧತಿ ಜನಪ್ರಿಯ ಲೈವ್-ಸ್ಟ್ರೀಮಿಂಗ್ ಌಪ್ ಒಂದರ ಮುಖಾಂತರ ಐವರು ಜನಸಾಮಾನ್ಯರು ರಾತ್ರೋರಾತ್ರಿ ಖ್ಯಾತಿ ಪಡೆಯಲು ನಡೆಸುವ ಪ್ರಯತ್ನವೇ ಈ ವೆಬ್ ಸೀರೀಸ್​ನ ಕಥಾ ಹಂದರ. ಅರುಂಧತಿ ನಾಗ್​ ರಂಗ್ ದೇ ಬಸಂತಿ ಮತ್ತು ಚಶ್ಮೇ ಬದ್ದೂರ್ ಸಿನಿಮಾಗಳ ಮೂಲಕ ಹಿಂದಿ ಪ್ರೇಕ್ಷಕರಿಗೆ ಚಿರಪರಿಚಿತರಾದ ತಮಿಳು ನಟ ಸಿದ್ದಾರ್ಥ್ ಸೂರ್ಯನಾರಾಯಣ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು, ತನ್ನ ಪಾತ್ರದ ಬಗ್ಗೆ ಮಾತನಾಡಿದ ನಟಿ ಈಕೆಗೆ ತನ್ನ ಮಗನೇ ಸರ್ವಸ್ವ. ಜೀವನದಲ್ಲಿ ಆತ ಸದಾ ಯಶಸ್ಸು ಕಾಣಲಿ ಎಂಬ ಹೆಬ್ಬಯಕೆಯಿಂದ ಈಕೆ ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೇ ಈ ಕಥೆಯನ್ನು ರೋಚಕಗೊಳಿಸುತ್ತದೆ ಎಂದು ಹೇಳಿದರು.

ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..

Published On - 6:28 pm, Mon, 7 December 20

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ