AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್

ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

‘ಜೋಗಿ’ಯಲ್ಲಿ ಮಿಂಚಿ ಮರೆಯಾಗಿದ್ದ ಅರುಂಧತಿ ನಾಗ್​.. ಈಗ ವೆಬ್​ ಸೀರೀಸ್​ನಲ್ಲಿ ಆ್ಯಕ್ಟಿಂಗ್
ಹಿರಿಯ ನಟಿ ಅರುಂಧತಿ ನಾಗ್
shruti hegde
|

Updated on:Dec 07, 2020 | 6:37 PM

Share

ಮುಂಬೈ: ಬಹುಭಾಷಾ ನಟಿ ಹಾಗೂ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಎಸ್ಕೇಪ್ ಲೈವ್ ಎಂಬ ವೆಬ್ ಸರಿಣಿಯಲ್ಲಿ ನಟಿಸಲಿದ್ದಾರೆ ಎಂದು ಸೀರೀಸ್​ನ ತಂಡ ಸೋಮವಾರ ತಿಳಿಸಿದೆ. ಅರುಂಧತಿ ನಾಗ್ ಬಣ್ಣ ಹಚ್ಚಲಿರುವ ಎಸ್ಕೇಪ್ ಲೈವ್ ವೆಬ್ ಸರಣಿಯನ್ನು ಸಿದ್ದಾರ್ಥ್ ಕುಮಾರ್ ತಿವಾರಿಯ ಒನ್ ಲೈಫ್ ಸ್ಟೂಡಿಯೋ ನಿರ್ಮಾಣ ಮಾಡುತ್ತಿದೆ.

2013 ರಲ್ಲಿ ಮಹಾಭಾರತ್ ಮತ್ತು 2016ರಲ್ಲಿ ಕರ್ಮಫಲ್ ದಾತಾ ಶನಿದಂತಹ ಪೌರಾಣಿಕ ಧಾರಾವಾಹಿಗಳನ್ನು ನಿರ್ದೇಶಿಸಿ ಹೆಸರು ಪಡೆದಿರುವ ತಿವಾರಿ, ಎಸ್ಕೇಪ್ ಲೈವ್ ವೆಬ್ ಸರಣಿಯಲ್ಲಿ ಅಭೀಷೇಕ್ ಸೇನೆ ಗುಪ್ತಾರೊಂದಿಗೆ ಸಹ ನಿರ್ದೇಶನ ಮಾಡಲಿದ್ದಾರೆ.

ಪೋಷಕ ಪಾತ್ರದಲ್ಲಿ ಅರುಂಧತಿ ಜನಪ್ರಿಯ ಲೈವ್-ಸ್ಟ್ರೀಮಿಂಗ್ ಌಪ್ ಒಂದರ ಮುಖಾಂತರ ಐವರು ಜನಸಾಮಾನ್ಯರು ರಾತ್ರೋರಾತ್ರಿ ಖ್ಯಾತಿ ಪಡೆಯಲು ನಡೆಸುವ ಪ್ರಯತ್ನವೇ ಈ ವೆಬ್ ಸೀರೀಸ್​ನ ಕಥಾ ಹಂದರ. ಅರುಂಧತಿ ನಾಗ್​ ರಂಗ್ ದೇ ಬಸಂತಿ ಮತ್ತು ಚಶ್ಮೇ ಬದ್ದೂರ್ ಸಿನಿಮಾಗಳ ಮೂಲಕ ಹಿಂದಿ ಪ್ರೇಕ್ಷಕರಿಗೆ ಚಿರಪರಿಚಿತರಾದ ತಮಿಳು ನಟ ಸಿದ್ದಾರ್ಥ್ ಸೂರ್ಯನಾರಾಯಣ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು, ತನ್ನ ಪಾತ್ರದ ಬಗ್ಗೆ ಮಾತನಾಡಿದ ನಟಿ ಈಕೆಗೆ ತನ್ನ ಮಗನೇ ಸರ್ವಸ್ವ. ಜೀವನದಲ್ಲಿ ಆತ ಸದಾ ಯಶಸ್ಸು ಕಾಣಲಿ ಎಂಬ ಹೆಬ್ಬಯಕೆಯಿಂದ ಈಕೆ ಕೈಗೊಳ್ಳುವ ಪ್ರತಿಯೊಂದು ನಿರ್ಧಾರವೇ ಈ ಕಥೆಯನ್ನು ರೋಚಕಗೊಳಿಸುತ್ತದೆ ಎಂದು ಹೇಳಿದರು.

ಶಂಕ್ರಣ್ಣ ಇಂದು ಬದುಕಿದ್ದರೆ.. 66ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ರು..

Published On - 6:28 pm, Mon, 7 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು