AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ ಶುರುವಾಯ್ತು ಭೀತಿ!

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ. ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ. ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ […]

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ  ಶುರುವಾಯ್ತು ಭೀತಿ!
ಸಾಧು ಶ್ರೀನಾಥ್​
|

Updated on:May 30, 2020 | 2:39 PM

Share

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ.

ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ ಹಿಂದೆ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಸ್ಥಳೀಯ ಪುಂಡರು ಭಾರೀ ಹಲ್ಲೆ ನಡೆಸಿ, ಪುಂಡಾಟ ಮೆರೆದಿದ್ದರು. ಅಲ್ಲಿಂದೀಚೆಗೆ ಪೊಲೀಸರು ಪಾದರಾಯನಪುರದ ಮೇಲೆ ಹದ್ದಿನಕಣ್ಣಿಟ್ಟಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದರು.

ಜೊತೆಗೆ ಅದೇ ಪುಂಡರನ್ನು ರಾಮನಗರದವರೆಗೂ ಕರೆದುಕೊಂಡು ಹೋಗಿ ಬಂದಿದ್ದರು. ಈ ಪ್ರಕ್ರಿಯೆಗಳ ವೇಳೆ ಯಾವುದೇ ಪೊಲೀಸ್​ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರಲಿಲ್ಲ. ಆದ್ರೆ ಈಗ ಏನೋ ಎಂತೋ ಎಂಬಂತಾಗಿದೆ ಸ್ಥಳೀಯ ಪೊಲೀಸರ ಪರಿಸ್ಥಿತಿ.

ಪ್ರೈಮರಿ ಕಾಂಟ್ಯಾಕ್ಟ್ ಪಾಷಾ, ಜೊತೆಗೆ 3 ಸಂಬಂಧಿಗಳೂ ಆಸ್ಪತ್ರೆಗೆ! ಇಮ್ರಾನ್ ಪಾಷ ನನ್ನು ಪ್ರೈಮರಿ ಕಾಂಟ್ಯಾಕ್ಟ್ ಎಂದು ಪರಿಗಣಿಸಿರುವ ಬಿಬಿಎಂಪಿ ವೈದ್ಯಾಧಿಕಾರಿಗಳು ಪಾಷಾ ಜೊತೆಯಲ್ಲಿದ್ದ ಇತರೆ ಮೂವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಇಮ್ರಾನ್ ಪಾಷಾ ಸಂಬಂಧಿಕರಾದ ಆ ಮೂವರನ್ನೂ ಬಿಬಿಎಂಪಿ ಸಿಬ್ಬಂದಿ ವಿಕ್ಟೋರಿಯಾ ಕೊವಿಡ್ ವಾರ್ಡ್​ಗೆ ಆ್ಯಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

Published On - 1:12 pm, Sat, 30 May 20

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್