AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ ಶುರುವಾಯ್ತು ಭೀತಿ!

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ. ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ. ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ […]

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ  ಶುರುವಾಯ್ತು ಭೀತಿ!
ಸಾಧು ಶ್ರೀನಾಥ್​
|

Updated on:May 30, 2020 | 2:39 PM

Share

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ.

ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ ಹಿಂದೆ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಸ್ಥಳೀಯ ಪುಂಡರು ಭಾರೀ ಹಲ್ಲೆ ನಡೆಸಿ, ಪುಂಡಾಟ ಮೆರೆದಿದ್ದರು. ಅಲ್ಲಿಂದೀಚೆಗೆ ಪೊಲೀಸರು ಪಾದರಾಯನಪುರದ ಮೇಲೆ ಹದ್ದಿನಕಣ್ಣಿಟ್ಟಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದರು.

ಜೊತೆಗೆ ಅದೇ ಪುಂಡರನ್ನು ರಾಮನಗರದವರೆಗೂ ಕರೆದುಕೊಂಡು ಹೋಗಿ ಬಂದಿದ್ದರು. ಈ ಪ್ರಕ್ರಿಯೆಗಳ ವೇಳೆ ಯಾವುದೇ ಪೊಲೀಸ್​ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರಲಿಲ್ಲ. ಆದ್ರೆ ಈಗ ಏನೋ ಎಂತೋ ಎಂಬಂತಾಗಿದೆ ಸ್ಥಳೀಯ ಪೊಲೀಸರ ಪರಿಸ್ಥಿತಿ.

ಪ್ರೈಮರಿ ಕಾಂಟ್ಯಾಕ್ಟ್ ಪಾಷಾ, ಜೊತೆಗೆ 3 ಸಂಬಂಧಿಗಳೂ ಆಸ್ಪತ್ರೆಗೆ! ಇಮ್ರಾನ್ ಪಾಷ ನನ್ನು ಪ್ರೈಮರಿ ಕಾಂಟ್ಯಾಕ್ಟ್ ಎಂದು ಪರಿಗಣಿಸಿರುವ ಬಿಬಿಎಂಪಿ ವೈದ್ಯಾಧಿಕಾರಿಗಳು ಪಾಷಾ ಜೊತೆಯಲ್ಲಿದ್ದ ಇತರೆ ಮೂವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಇಮ್ರಾನ್ ಪಾಷಾ ಸಂಬಂಧಿಕರಾದ ಆ ಮೂವರನ್ನೂ ಬಿಬಿಎಂಪಿ ಸಿಬ್ಬಂದಿ ವಿಕ್ಟೋರಿಯಾ ಕೊವಿಡ್ ವಾರ್ಡ್​ಗೆ ಆ್ಯಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

Published On - 1:12 pm, Sat, 30 May 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ