AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಸಂಗ್ರಹಿಸಲು ಮನೆಮನೆಗೆ ಓಡಾಡಿದ್ದ ಆಶಾ ಕಾರ್ಯಕರ್ತೆಗೆ ಸೋಂಕು, ಎಲ್ಲಿ..?

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಈ ಗ್ರಾಮವು ಸೀಲ್​ಡೌನ್​, ಆ ಪಟ್ಟಣದಲ್ಲಿ ಕೊರೊನಾ ಕೇಸ್​ ಹೀಗೆ ಹತ್ತು ಹಲವಾರು ಕೋವಿಡ್​ ಪ್ರಕರಣಗಳಿಂದ ಜಿಲ್ಲೆಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಇದೀಗ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಆಶಾ ಕಾರ್ಯಕರ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಪೇಷಂಟ್ ನಂಬರ್ 11414 ಎಂದು ಗುರುತಿಸಲಾದ ನಲವತ್ತು ವರ್ಷದ ಆಶಾ ಕಾರ್ಯಕರ್ತೆ ಕಳೆದ ಹಲವು ದಿನಗಳಿಂದ ಕೊರೊನಾ ಬಗ್ಗೆ ಮಾಹಿತಿ ಸಂಗ್ರಹಿಸಲು ಗ್ರಾಮದಲ್ಲೆಲ್ಲಾ ಓಡಾಡಿದ್ದರು […]

ಮಾಹಿತಿ ಸಂಗ್ರಹಿಸಲು ಮನೆಮನೆಗೆ ಓಡಾಡಿದ್ದ ಆಶಾ ಕಾರ್ಯಕರ್ತೆಗೆ ಸೋಂಕು, ಎಲ್ಲಿ..?
KUSHAL V
|

Updated on:Jun 28, 2020 | 9:35 AM

Share

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಈ ಗ್ರಾಮವು ಸೀಲ್​ಡೌನ್​, ಆ ಪಟ್ಟಣದಲ್ಲಿ ಕೊರೊನಾ ಕೇಸ್​ ಹೀಗೆ ಹತ್ತು ಹಲವಾರು ಕೋವಿಡ್​ ಪ್ರಕರಣಗಳಿಂದ ಜಿಲ್ಲೆಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ.

ಇದೀಗ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಆಶಾ ಕಾರ್ಯಕರ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಪೇಷಂಟ್ ನಂಬರ್ 11414 ಎಂದು ಗುರುತಿಸಲಾದ ನಲವತ್ತು ವರ್ಷದ ಆಶಾ ಕಾರ್ಯಕರ್ತೆ ಕಳೆದ ಹಲವು ದಿನಗಳಿಂದ ಕೊರೊನಾ ಬಗ್ಗೆ ಮಾಹಿತಿ ಸಂಗ್ರಹಿಸಲು ಗ್ರಾಮದಲ್ಲೆಲ್ಲಾ ಓಡಾಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಸೋಂಕು ಪತ್ತೆಯಾಗೆದೆ. ಆದರೆ, ಆಶಾ ಕಾರ್ಯಕರ್ತೆಗೆ ಸೋಂಕು ಹೇಗೆ ತಗಲಿತು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಹಾಗಾಗಿ ಗ್ರಾಮಸ್ಥರಲ್ಲಿ ಇದೀಗ ಆತಂಕ ಮನೆಮಾಡಿದೆ.

ಜಿಲ್ಲಾ ಪೊಲೀಸರಿಗೂ ವಕ್ಕರಿಸಿದ ವೈರಸ್​ ಇದೀಗ ಜಿಲ್ಲೆಯಲ್ಲಿ ಮತ್ತಿಬ್ಬರು ಪೊಲೀಸರಿಗೂ ವೈರಸ್ ವಕ್ಕರಿಸಿದೆ. ಜಿಲ್ಲೆಯ ಗ್ರಾಮಾಂತರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಱಂಡಮ್ ಟೆಸ್ಟ್ ವೇಳೆ ಸೋಂಕು ದೃಢವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Published On - 9:29 am, Sun, 28 June 20

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ