AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಸಂಗ್ರಹಿಸಲು ಮನೆಮನೆಗೆ ಓಡಾಡಿದ್ದ ಆಶಾ ಕಾರ್ಯಕರ್ತೆಗೆ ಸೋಂಕು, ಎಲ್ಲಿ..?

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಈ ಗ್ರಾಮವು ಸೀಲ್​ಡೌನ್​, ಆ ಪಟ್ಟಣದಲ್ಲಿ ಕೊರೊನಾ ಕೇಸ್​ ಹೀಗೆ ಹತ್ತು ಹಲವಾರು ಕೋವಿಡ್​ ಪ್ರಕರಣಗಳಿಂದ ಜಿಲ್ಲೆಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಇದೀಗ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಆಶಾ ಕಾರ್ಯಕರ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಪೇಷಂಟ್ ನಂಬರ್ 11414 ಎಂದು ಗುರುತಿಸಲಾದ ನಲವತ್ತು ವರ್ಷದ ಆಶಾ ಕಾರ್ಯಕರ್ತೆ ಕಳೆದ ಹಲವು ದಿನಗಳಿಂದ ಕೊರೊನಾ ಬಗ್ಗೆ ಮಾಹಿತಿ ಸಂಗ್ರಹಿಸಲು ಗ್ರಾಮದಲ್ಲೆಲ್ಲಾ ಓಡಾಡಿದ್ದರು […]

ಮಾಹಿತಿ ಸಂಗ್ರಹಿಸಲು ಮನೆಮನೆಗೆ ಓಡಾಡಿದ್ದ ಆಶಾ ಕಾರ್ಯಕರ್ತೆಗೆ ಸೋಂಕು, ಎಲ್ಲಿ..?
KUSHAL V
|

Updated on:Jun 28, 2020 | 9:35 AM

Share

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಈ ಗ್ರಾಮವು ಸೀಲ್​ಡೌನ್​, ಆ ಪಟ್ಟಣದಲ್ಲಿ ಕೊರೊನಾ ಕೇಸ್​ ಹೀಗೆ ಹತ್ತು ಹಲವಾರು ಕೋವಿಡ್​ ಪ್ರಕರಣಗಳಿಂದ ಜಿಲ್ಲೆಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ.

ಇದೀಗ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಆಶಾ ಕಾರ್ಯಕರ್ತೆ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಪೇಷಂಟ್ ನಂಬರ್ 11414 ಎಂದು ಗುರುತಿಸಲಾದ ನಲವತ್ತು ವರ್ಷದ ಆಶಾ ಕಾರ್ಯಕರ್ತೆ ಕಳೆದ ಹಲವು ದಿನಗಳಿಂದ ಕೊರೊನಾ ಬಗ್ಗೆ ಮಾಹಿತಿ ಸಂಗ್ರಹಿಸಲು ಗ್ರಾಮದಲ್ಲೆಲ್ಲಾ ಓಡಾಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಸೋಂಕು ಪತ್ತೆಯಾಗೆದೆ. ಆದರೆ, ಆಶಾ ಕಾರ್ಯಕರ್ತೆಗೆ ಸೋಂಕು ಹೇಗೆ ತಗಲಿತು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಹಾಗಾಗಿ ಗ್ರಾಮಸ್ಥರಲ್ಲಿ ಇದೀಗ ಆತಂಕ ಮನೆಮಾಡಿದೆ.

ಜಿಲ್ಲಾ ಪೊಲೀಸರಿಗೂ ವಕ್ಕರಿಸಿದ ವೈರಸ್​ ಇದೀಗ ಜಿಲ್ಲೆಯಲ್ಲಿ ಮತ್ತಿಬ್ಬರು ಪೊಲೀಸರಿಗೂ ವೈರಸ್ ವಕ್ಕರಿಸಿದೆ. ಜಿಲ್ಲೆಯ ಗ್ರಾಮಾಂತರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಱಂಡಮ್ ಟೆಸ್ಟ್ ವೇಳೆ ಸೋಂಕು ದೃಢವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Published On - 9:29 am, Sun, 28 June 20

Follow Us
KUSHAL V
KUSHAL V
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ