AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯನ್ನೇ ತೆಗೆದುಕೊಳ್ಳದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗಿಲ್ಲವಾ ಪರಿಹಾರ?

ಬಾಗಲಕೋಟೆ: ಕೊವಿಡ್ ವಾರಿಯರ್ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಬೆಲೆ ಇಲ್ಲವೆ? ಅಂಗನವಾಡಿ ಕುಟುಂಬದ ಕಣ್ಣೀರಿಗೆ ಯಾರು ಹೊಣೆ? ಕೊವಿಡ್ ಕರ್ತವ್ಯದ ಮೇಲೆ ಹೊರಟ ವೇಳೆ ಬೈಕ್‌ನಿಂದ ಬಿದ್ದು ಪ್ರಭಾವತಿ ಪೂಜಾರ(58) ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು. ಮೇ 18ರಂದು ಬೈಕ್​ನಿಂದ ಬಿದ್ದು ಪ್ರಭಾವತಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೇ 20ರಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಆ ಮಕ್ಕಳು ತಾಯಿ ಇಲ್ಲದ […]

ರಜೆಯನ್ನೇ ತೆಗೆದುಕೊಳ್ಳದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗಿಲ್ಲವಾ ಪರಿಹಾರ?
ಸಾಧು ಶ್ರೀನಾಥ್​
| Edited By: |

Updated on: May 22, 2020 | 2:48 PM

Share

ಬಾಗಲಕೋಟೆ: ಕೊವಿಡ್ ವಾರಿಯರ್ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಬೆಲೆ ಇಲ್ಲವೆ? ಅಂಗನವಾಡಿ ಕುಟುಂಬದ ಕಣ್ಣೀರಿಗೆ ಯಾರು ಹೊಣೆ? ಕೊವಿಡ್ ಕರ್ತವ್ಯದ ಮೇಲೆ ಹೊರಟ ವೇಳೆ ಬೈಕ್‌ನಿಂದ ಬಿದ್ದು ಪ್ರಭಾವತಿ ಪೂಜಾರ(58) ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು.

ಮೇ 18ರಂದು ಬೈಕ್​ನಿಂದ ಬಿದ್ದು ಪ್ರಭಾವತಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೇ 20ರಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಆ ಮಕ್ಕಳು ತಾಯಿ ಇಲ್ಲದ ತಬ್ಬಲಿಗಳಾಗಿದ್ದಾರೆ. ಕೊವಿಡ್​ ಕರ್ತವ್ಯದಿಂದ ತಾಯಿ ಬಲಿಯಾಗಿದ್ದು, ದಿಕ್ಕು ತೋಚದೆ ನಾಲ್ಕು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.

ಅಪಘಾತದಲ್ಲಿ ಮೃತಪಟ್ರೆ ವಿಮೆ ಅನ್ವಯವಾಗಲ್ವಂತೆ: ತಾಳಿಯ ಚಿನ್ನದ ಮುತ್ತು ಮಾರಿ ಮಕ್ಕಳಿಕೆ ಶಿಕ್ಷಣ ಕೊಡಿಸುತ್ತಿದ್ದರು. ಆದ್ರೆ ಈಗ ಅಪಘಾತದಲ್ಲಿ ಮೃತಪಟ್ಟಿರುವ ಕಾರಣ ಕೊವಿಡ್ ವಾರಿಯರ್ಸ್ ವಿಮೆ ಅನ್ವಯವಾಗೋದಿಲ್ಲ ಎಂದು ಹೇಳುತ್ತಿದ್ದಾರೆ. ಕೊರೊನಾ ತಗುಲಿ ಮೃತಪಟ್ಟರೆ ಮಾತ್ರ 30 ಲಕ್ಷ ವಿಮೆ ಹಣ ಎಂಬ ನಿಯಮ ಕುಟುಂಬಕ್ಕೆ ನಿರಾಶೆ ಮೂಡಿಸಿದೆ.

ಒಂದು ದಿನವೂ ರಜೆ ಪಡೆಯದೆ ದುಡಿದ ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಪರಿಹಾರ ಇಲ್ವಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಪಘಾತ ಪರಿಹಾರ 50 ಸಾವಿರ, ಎನ್​ಪಿಎಸ್ ಇನ್ಶೂರೆನ್ಸ್​ 27 ಸಾವಿರ ರೂಪಾಯಿ ಮಾತ್ರ. ಹಾಗಾದ್ರೆ ಕೊವಿಡ್​ ವಾರಿಯರ್ಸ್ ವಿಮೆ ಯಾವ ಪುರುಷಾರ್ಥಕ್ಕೆ? ಬಸ್ ಇಲ್ಲದ ಹಿನ್ನೆಲೆಯಲ್ಲಿ ಬೈಕ್ ಮೇಲೆ ಡ್ರಾಪ್ ಪಡೆದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು